ಲವ್ ಬ್ರೇಕಪ್ಗೆ ಒಪ್ಪದ ಪ್ರಿಯಕರನಿಗೆ ವಿಷವುಣಿಸಿದ ಪ್ರೇಯಸಿ! ಸಾಯೋ ಮುನ್ನ ಯುವಕ ಆಡಿದ ಮಾತು ಮನಕಲಕುವಂತಿದೆ
ತಿರುವನಂತಪುರ: ಲವ್ ಬ್ರೇಕಪ್ ಮಾಡಿಕೊಳ್ಳಲು ಒಪ್ಪದ ಬಾಯ್ಫ್ರೆಂಡ್ಗೆ ಯುವತಿಯೊಬ್ಬಳು ವಿಷವುಣಿಸಿ ಬರ್ಬರವಾಗಿ ಹತ್ಯೆ ಮಾಡಿರುವ ಭಯಾನಕ ಘಟನೆ ಕೇರಳದ ತಿರುವನಂತಪುರದಲ್ಲಿ ನಡೆದಿದೆ. ಸುಮಾರು 8 ಗಂಟೆಗಳ ಕಾಲ ವಿಚಾರಣೆ ಬಳಿಕ ಆರೋಪಿ ತಪ್ಪೊಪ್ಪಿಕೊಂಡ ಬಳಿಕ ಆಕೆಯನ್ನು ಪೊಲೀಸರು ಬಂಧಿಸಿದ್ದಾರೆ. ಅ.25ರಂದು ರೇಡಿಯೋಲಜಿ ವಿದ್ಯಾರ್ಥಿ ಶರೋನ್ ರಾಜ್ ಮೃತಪಟ್ಟಿದ್ದ. ಆತನ ಪ್ರೇಯಸಿ ಗ್ರೀಷ್ಮಾ ಮೇಲೆ ಅನುಮಾನ ಮೂಡಿ ಪೊಲೀಸರು ಆಕೆಯನ್ನು ವಶಕ್ಕೆ ಪಡೆದುಕೊಂಡಿದ್ದರು. ಸಾಕಷ್ಟು ವಿಚಾರಣೆ ಬಳಿಕ ನಿನ್ನೆ (ಅ.31) ಗ್ರೀಷ್ಮಾ, ವಿಷವುಣಿಸಿ ಕೊಲೆ ಮಾಡಿದ್ದಾಗಿ ತಪ್ಪೊಪ್ಪಿಕೊಂಡಿದ್ದಾಳೆ. ಮೃತ … Continue reading ಲವ್ ಬ್ರೇಕಪ್ಗೆ ಒಪ್ಪದ ಪ್ರಿಯಕರನಿಗೆ ವಿಷವುಣಿಸಿದ ಪ್ರೇಯಸಿ! ಸಾಯೋ ಮುನ್ನ ಯುವಕ ಆಡಿದ ಮಾತು ಮನಕಲಕುವಂತಿದೆ
Copy and paste this URL into your WordPress site to embed
Copy and paste this code into your site to embed