ಕಾಲೇಜು, ವಿಶ್ವವಿದ್ಯಾಲಯಗಳ ಪರೀಕ್ಷೆಗಳೂ ರದ್ದು; ಇವರೇ ಭಾಗ್ಯವಂತರು…!
ಬೆಂಗಳೂರು: ರಾಜ್ಯದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಗಳು ಮುಗಿದಿವೆ. ವಿದ್ಯಾರ್ಥಿಗಳು ಅವರ ಪಾಲಕರು, ಹಾಗೂ ಶಿಕ್ಷಕರು ನಿಟ್ಟುಸಿರು ಬಿಟ್ಟಿದ್ದಾರೆ. ಆಗಸ್ಟ್ ಮೊದಲ ವಾರದಲ್ಲಿ ಫಲಿತಾಂಶ ಪ್ರಕಟವಾಗುವ ನಿರೀಕ್ಷೆಯಿದೆ. ಆದರೆ, ಶೈಕ್ಷಣಿಕ ಚಟುವಟಿಕೆಗಳನ್ನು ನಡೆಸುವಂತಿಲ್ಲ. ಜು.31ರವರೆಗೆ ಶಿಕ್ಷಣ ಸಂಸ್ಥೆಗಳ ಆರಂಭಕ್ಕೆ ಅವಕಾಶವಿಲ್ಲವೆಂದು ಕೇಂದ್ರ ಸರ್ಕಾರ ಈಗಾಗಲೇ ತಿಳಿಸಿದೆ. ಇದನ್ನೂ ಓದಿ; ಧರಾಶಾಯಿಯಾಯ್ತು ಬಿಗ್ ಬಿ ಮನೆಯ 43 ವರ್ಷಗಳ ಇತಿಹಾಸ…! ಈ ನಡುವೆ, ಕಾಲೇಜು ಹಾಗೂ ವಿಶ್ವ ವಿದ್ಯಾಲಯಗಳ ಪರೀಕ್ಷೆಯನ್ನು ರದ್ದು ಪಡಿಸಲಾಗಿದೆ ಎಂದು ಪಂಜಾಬ್ ಸರ್ಕಾರ ಘೋಷಿಸಿದೆ. ಈ ಹಿಂದಿನ ಪರೀಕ್ಷೆಗಳ ಸಾಧನೆಯನ್ನು … Continue reading ಕಾಲೇಜು, ವಿಶ್ವವಿದ್ಯಾಲಯಗಳ ಪರೀಕ್ಷೆಗಳೂ ರದ್ದು; ಇವರೇ ಭಾಗ್ಯವಂತರು…!
Copy and paste this URL into your WordPress site to embed
Copy and paste this code into your site to embed