ನ.17ಕ್ಕೆ ಕಾಲೇಜು ಆರಂಭ, ತರಗತಿಗೆ ಬರೋದು-ಬಿಡೋದು ವಿದ್ಯಾರ್ಥಿಗಳಿಗೆ ಬಿಟ್ಟದ್ದು!

ಬೆಂಗಳೂರು: ಮಹಾಮಾರಿ ಕರೊನಾ ಸೋಂಕಿನ ಭೀತಿಯಿಂದಾಗಿ ಮುಂದೂಡಲ್ಪಟ್ಟಿದ್ದ ಪದವಿ ಕಾಲೇಜು ತರಗತಿ ಆರಂಭಕ್ಕೆ ಇದೀಗ ಮುಹೂರ್ತ ನಿಗದಿಯಾಗಿದೆ. ಶುಕ್ರವಾರ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕಾಲೇಜು ಆರಂಭದ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗಿದೆ. ಈ ಸಭೆಯಲ್ಲಿ ಉಪ ಮುಖ್ಯಮಂತ್ರಿ ಅಶ್ವಥನಾರಾಯಣ ಅವರು ಪ್ರಾತ್ಯಕ್ಷಿಕೆ ಮೂಲಕ ಕಾಲೇಜು ಆರಂಭಿಸಿದೆ ತೆಗೆದುಕೊಳ್ಳಲಿರುವ ಮುಂಜಾಗ್ರತಾ ಕ್ರಮದ ಬಗ್ಗೆ ಮಾಹಿತಿ ನೀಡಿದರು. ಬೇರೆ ರಾಜ್ಯದಲ್ಲಿ ಕಾಲೇಜು ಓಪನ್ ಆಗಿದ್ದು, ಅಲ್ಲಿನ ಪರಿಸ್ಥಿತಿ ಬಗ್ಗೆಯೂ ಸಭೆಯಲ್ಲಿ ಸಮಾಲೋಚನೆ ಮಾಡಲಾಯಿತು. ಸಾಮಾಜಿಕ ಅಂತರ, ಮಾಸ್ಕ್ ಕಡ್ಡಾಯ, … Continue reading ನ.17ಕ್ಕೆ ಕಾಲೇಜು ಆರಂಭ, ತರಗತಿಗೆ ಬರೋದು-ಬಿಡೋದು ವಿದ್ಯಾರ್ಥಿಗಳಿಗೆ ಬಿಟ್ಟದ್ದು!