ಕನ್ನಡ ವಿಧೇಯಕ ಸಲಹೆಗೆ ಭೈರಪ್ಪ ನೇತೃತ್ವದಲ್ಲಿ ಸಮಿತಿ

ರಾಜ್ಯ ಸರ್ಕಾರ ತರಲು ಉದ್ದೇಶಿಸಿರುವ ‘ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ’ವು ರಾಜ್ಯದಲ್ಲಿ ಕನ್ನಡ, ಕನ್ನಡಿಗ ಹಾಗೂ ಕನ್ನಡಪರ ವಾತಾವರಣ ಮೂಡಿಸುವ ಜತೆಗೆ ಕನ್ನಡಕ್ಕೆ ಸಂಬಂಧಿಸಿದ ವಿವಿಧ ಸಮಸ್ಯೆಗಳಿಗೆ ಪರಿಹಾರ ನೀಡಬಲ್ಲದು. ಇದನ್ನು ಇನ್ನಷ್ಟು ವಿಸõತವಾಗಿ ಭಾಷಾ ತಜ್ಞರು ಹಾಗೂ ಕಾನೂನು ಪಂಡಿತರಿಂದ ಪರಾಮರ್ಶೆಗೆ ಒಳಪಡಿಸಿ ತ್ವರಿತವಾಗಿ ಅನುಷ್ಠಾನಕ್ಕೆ ತರುವ ಅಗತ್ಯ ಇದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಮಹೇಶ ಜೋಶಿ ಪ್ರತಿಪಾದಿಸಿದ್ದಾರೆ. ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾಗಿರುವ ಪರಿಷತ್ತು ನಿಜ ಅರ್ಥದಲ್ಲಿ ಕನ್ನಡದ ದೇವಾಲಯ ಆಗಬೇಕು. … Continue reading ಕನ್ನಡ ವಿಧೇಯಕ ಸಲಹೆಗೆ ಭೈರಪ್ಪ ನೇತೃತ್ವದಲ್ಲಿ ಸಮಿತಿ