ಸೌಂದರ್ಯ ಜಗದೀಶ್ ಮತ್ತು ನೆರೆಮನೆ ಜಗಳ ಬೀದಿಗೆ; ಠಾಣೆಯಲ್ಲಿ ದೂರು-ಪ್ರತಿದೂರು ದಾಖಲು
ಬೆಂಗಳೂರು: ಚಲನಚಿತ್ರ ನಿರ್ಮಾಪಕ, ಬಿಲ್ಡರ್ ಸೌಂದರ್ಯ ಜಗದೀಶ್ ಮತ್ತು ಅವರ ಪಕ್ಕದ ಮನೆಯ ಜಗಳ ಮತ್ತೆ ಬೀದಿಗೆ ಬಂದಿದೆ. ಮಹಾಲಕ್ಷ್ಮೀ ಲೇಔಟ್ ಠಾಣೆಯಲ್ಲಿ ದೂರು- ಪ್ರತಿದೂರು ದಾಖಲಾಗಿದೆ. ತಮಗೆ ಸುಖಾಸುಮ್ಮನೆ ನಡುರಸ್ತೆಯಲ್ಲಿ ಕಾರು ಅಡ್ಡಗಟ್ಟಿ ಅವಾಚ್ಯ ಶಬ್ಧಗಳಿಂದ ನಿಂದಿಸಿ ಜೀವ ಬೆದರಿಕೆ ಒಡ್ಡಿದ್ದಾರೆ ಎಂದು ಆರೋಪಿಸಿ ಸೌಂದರ್ಯ ಜಗದೀಶ್ ಪುತ್ರ ಮತ್ತು ಆತನ ಸ್ನೇಹಿತರ ವಿರುದ್ಧ ಮಹಾಲಕ್ಷ್ಮೀ ಲೇಔಟ್ ಠಾಣೆಗೆ ನಿರ್ಮಾಪಕರ ಪಕ್ಕದ ಮನೆಯ ಅನ್ನಪೂರ್ಣ ಎಂಬಾಕೆ ದೂರು ನೀಡಿದ್ದಾರೆ. ಇದಕ್ಕೆ ಪ್ರತಿಯಾಗಿ ಅನ್ನಪೂರ್ಣ ವಿರುದ್ಧ ಸೌಂದರ್ಯ … Continue reading ಸೌಂದರ್ಯ ಜಗದೀಶ್ ಮತ್ತು ನೆರೆಮನೆ ಜಗಳ ಬೀದಿಗೆ; ಠಾಣೆಯಲ್ಲಿ ದೂರು-ಪ್ರತಿದೂರು ದಾಖಲು
Copy and paste this URL into your WordPress site to embed
Copy and paste this code into your site to embed