ನಿರ್ಮಾಪಕ ಉಮಾಪತಿಗೆ ಬೆದರಿಕೆ; ನಟ ದರ್ಶನ್ ವಿರುದ್ಧ ದೂರು ದಾಖಲು

ಬೆಂಗಳೂರು: ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ನಟನೆಯ ಕಾಟೇರ ಚಿತ್ರವು ಯಶಸ್ವಿಯಾಗಿ 50ನೇ ದಿನ ಪೂರೈಸಿದ ಬೆನ್ನಲ್ಲೇ ಚಿತ್ರತಂಡದ ನಗರದ ಪ್ರಸನ್ನ ಚಿತ್ರಮಂದಿರದಲ್ಲಿ ಸಂಭ್ರಮಾಚರಣೆಯನ್ನು ಆಯೋಜಿಸಿತ್ತು. ಇನ್ನು ಕಾರ್ಯಕ್ರಮವನ್ನು ಉದ್ಧೇಶಿಸಿ ಮಾತನಾಡಿದ ನಟ ದರ್ಶನ್​ ತಮ್ಮ ಮಾಜಿ ಗೆಳೆಯ ಉಮಾಪತಿಗೆ ತಮ್ಮ ಮಾತಿನ ಮೂಲಕ ಚಾಟಿ ಬೀಸಿದ್ದರು. ಇನ್ನು ದರ್ಶನ್​ ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ದೂರು ದಾಖಲಿಸಲಾಗಿದೆ. ಕರ್ನಾಟಕ ಪ್ರಜಾವರ ವೇದಿಕೆ ಸದಸ್ಯರು ನಟನ ವಿರುದ್ಧ ದೂರು ದಾಖಲಿಸಿದ್ದಾರೆ. ಇದನ್ನೂ ಓದಿ: ಸಿನಿಮಾ … Continue reading ನಿರ್ಮಾಪಕ ಉಮಾಪತಿಗೆ ಬೆದರಿಕೆ; ನಟ ದರ್ಶನ್ ವಿರುದ್ಧ ದೂರು ದಾಖಲು