ಸಾಲಿಗ್ರಾಮ ಕಲ್ಲುಗಳು ಎಂದು ಹೇಳಿಕೊಂಡು ಕೋಟಿಗಟ್ಟಲೆ ಹಣ ಸುಲಿಯುತ್ತಿದ್ದವರು ಅಂದರ್!
ಬೆಂಗಳೂರು: ಬೆಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದು ಸಾಲಿಗ್ರಾಮ ಕಲ್ಲುಗಳೆಂದು ಹೇಳಿಕೊಂಡು ಮಾರಾಟ ಮಾಡಿತ್ತಿದ್ದ ಆರೋಪಿಗಳನ್ನು ಬಂಧನಕ್ಕೆ ಒಳಪಡಿಸಿದ್ದಾರೆ. ಇದೀಗ ಬಂಧನಕ್ಕೆ ಒಳಗಾದವರನ್ನು ಮನೋಜ್, ಆದಿತ್ಯಾ ಸಾಗರ್, ಎಂದು ಗುರುತಿಸಲಾಗಿದೆ. ಇವರು ಸಾಲಿಗ್ರಾಮ ಕಲ್ಲುಗಳು ಎಂದು ಹೇಳಿ 2 ಕಲ್ಲುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದರು. ಅಂದ ಹಾಗೆ ಇವರು ಸಾಲಿಗ್ರಾಮ ಶಿಲೆ ಎಂದು ಹೇಳಿಕೊಂಡು ಮಾರಾಟ ಮಾಡಲು ಪ್ರಯತ್ನಿಸಿದ್ದು ಬರೋಬ್ಬರಿ 2 ಕೋಟಿ ರೂಪಾಯಿಗೆ! ಆರೋಪಿಗಳು ರಾಜಾಜಿನಗರ ಠಾಣಾ ವ್ಯಾಪ್ತಿಯ ಖಾಸಗಿ ಹೋಟೆಲ್ನಲ್ಲಿ ಮಾರಾಟಕ್ಕೆ ಯತ್ನಿಸಿದ್ದಾರೆ. ಗುಜರಾತಿನ … Continue reading ಸಾಲಿಗ್ರಾಮ ಕಲ್ಲುಗಳು ಎಂದು ಹೇಳಿಕೊಂಡು ಕೋಟಿಗಟ್ಟಲೆ ಹಣ ಸುಲಿಯುತ್ತಿದ್ದವರು ಅಂದರ್!
Copy and paste this URL into your WordPress site to embed
Copy and paste this code into your site to embed