ಸಾಲಿಗ್ರಾಮ ಕಲ್ಲುಗಳು ಎಂದು ಹೇಳಿಕೊಂಡು ಕೋಟಿಗಟ್ಟಲೆ ಹಣ ಸುಲಿಯುತ್ತಿದ್ದವರು ಅಂದರ್!

ಬೆಂಗಳೂರು: ಬೆಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದು ಸಾಲಿಗ್ರಾಮ ಕಲ್ಲುಗಳೆಂದು ಹೇಳಿಕೊಂಡು ಮಾರಾಟ ಮಾಡಿತ್ತಿದ್ದ ಆರೋಪಿಗಳನ್ನು ಬಂಧನಕ್ಕೆ ಒಳಪಡಿಸಿದ್ದಾರೆ. ಇದೀಗ ಬಂಧನಕ್ಕೆ ಒಳಗಾದವರನ್ನು ಮನೋಜ್, ಆದಿತ್ಯಾ ಸಾಗರ್, ಎಂದು ಗುರುತಿಸಲಾಗಿದೆ. ಇವರು ಸಾಲಿಗ್ರಾಮ ಕಲ್ಲುಗಳು ಎಂದು ಹೇಳಿ 2 ಕಲ್ಲುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದರು. ಅಂದ ಹಾಗೆ ಇವರು ಸಾಲಿಗ್ರಾಮ ಶಿಲೆ ಎಂದು ಹೇಳಿಕೊಂಡು ಮಾರಾಟ ಮಾಡಲು ಪ್ರಯತ್ನಿಸಿದ್ದು ಬರೋಬ್ಬರಿ 2 ಕೋಟಿ ರೂಪಾಯಿಗೆ! ಆರೋಪಿಗಳು ರಾಜಾಜಿನಗರ ಠಾಣಾ ವ್ಯಾಪ್ತಿಯ ಖಾಸಗಿ ಹೋಟೆಲ್​ನಲ್ಲಿ ಮಾರಾಟಕ್ಕೆ ಯತ್ನಿಸಿದ್ದಾರೆ. ಗುಜರಾತಿನ … Continue reading ಸಾಲಿಗ್ರಾಮ ಕಲ್ಲುಗಳು ಎಂದು ಹೇಳಿಕೊಂಡು ಕೋಟಿಗಟ್ಟಲೆ ಹಣ ಸುಲಿಯುತ್ತಿದ್ದವರು ಅಂದರ್!