ವಕೀಲರ ಮೇಲಿನ ಹಲ್ಲೆಗೆ ಖಂಡನೆ

blank
blank

ಎನ್.ಆರ್.ಪುರ: ತೀರ್ಥಹಳ್ಳಿಯಲ್ಲಿ ವಕೀಲರ ಸಂಘದ ಸದಸ್ಯ ಮಧುಕರ್ ಮಯ್ಯ ಅವರ ಮೇಲೆ ಸೀಬಿನಕೆರೆ ಸಮೀಪ ಗುಂಪೊಂದು ಮಾರಣಾಂತಿಕ ಹಲ್ಲೆ ಮಾಡಿದ್ದು, ಕೂಡಲೇ ಹಲ್ಲೆ ಮಾಡಿದ ದುಷ್ಕರ್ಮಿಗಳಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಒತ್ತಾಯಿಸಿ, ಬುಧವಾರ ತಾಲೂಕು ವಕೀಲರ ಸಂಘದ ಅಧ್ಯಕ್ಷರು ಹಾಗೂ ಸದಸ್ಯರು ತಹಸೀಲ್ದಾರ್ ತನುಜ.ಟಿ.ಸವದತ್ತಿಗೆ ಮನವಿ ಸಲ್ಲಿಸಿದರು.
ನಂತರ ನ್ಯಾಯಾಲಯದ ಕಲಾಪದಿಂದ ಹೊರಗುಳಿಯುವುವ ಮೂಲಕ ಎಲ್ಲ ವಕೀಲರುಗಳು ತೀರ್ಥಹಳ್ಳಿ ವಕೀಲರ ಸಂಘಕ್ಕೆ ನೈತಿಕ ಬೆಂಬಲ ಸೂಚಿಸಿದರು. ತಾಲೂಕು ವಕೀಲರ ಸಂಘದ ಅಧ್ಯಕ್ಷ ಎಚ್.ಎ.ಸಾಜು, ಕಾರ್ಯದರ್ಶಿ ಎಂ.ಆರ್.ಶಿವಪ್ರಸಾದ್, ಖಜಾಂಚಿ ಎಚ್.ಎಂ.ಬಸವರಾಜ್, ಎಸ್.ಎಸ್.ಸಂತೋಷ್‌ಕುಮಾರ್ ಇದ್ದರು.

Share This Article

ನೀವು ಸಕ್ಕರೆ ಸೇವನೆಯನ್ನು ಕಡಿಮೆ ಮಾಡದಿದ್ದರೆ ಆರೋಗ್ಯಕ್ಕೆ ಏನಾಗುತ್ತದೆ? ಪ್ರತಿದಿನ ಸಕ್ಕರೆ ತಿನ್ನುವ ಸರಿಯಾದ ಪ್ರಮಾಣ ಇಲ್ಲಿದೆ. | Sugar

Sugar: ಬೆಳಿಗ್ಗೆ ಚಹಾದಲ್ಲಿ ಒಂದು ಚಮಚ ಸಕ್ಕರೆ , ಮಧ್ಯಾಹ್ನ ಸಿಹಿತಿಂಡಿಗಳು , ಕಚೇರಿಯಲ್ಲಿ ಬಿಸ್ಕತ್ತುಗಳು…

ಮೀನಿನ ಕಣ್ಣು ಆರೋಗ್ಯಕ್ಕೆ ಉತ್ತಮ! ಸೇವನೆಯಿಂದ ಏನ್ನೆಲ್ಲ ಪ್ರಯೋಜನ? ಇಲ್ಲಿದೆ ಉಪಯುಕ್ತ ಮಾಹಿತಿ | Fish Eye

Fish Eye: ಮೀನಿನ ಸೇವನೆ ಆರೋಗ್ಯಕ್ಕೆ ಎಷ್ಟು ಉತ್ತಮವೋ, ಅದಕ್ಕಿಂತ ಹೆಚ್ಚಿನ ಆರೋಗ್ಯಕಾರಿ ಅಂಶಗಳು ಮೀನಿನ…