ಹುಬ್ಬಳ್ಳಿಯಲ್ಲಿ ಪೊಲೀಸ್ ಠಾಣೆ ಎದುರೇ ಕಲ್ಲು ತೂರಾಟ; ವಾಹನ ಪಲ್ಟಿ ಮಾಡಿ ಆಕ್ರೋಶ, ಪರಿಸ್ಥಿತಿ ಉದ್ವಿಗ್ನ..

ಹುಬ್ಬಳ್ಳಿ: ನಗರದಲ್ಲಿ ಕೋಮುಸಂಘರ್ಷದ ಹಿನ್ನೆಲೆಯಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಪೊಲೀಸ್ ಠಾಣೆ ಎದುರೇ ಕಲ್ಲು ತೂರಾಟ ನಡೆದಿದ್ದು, ಪೊಲೀಸ್ ಜೀಪನ್ನು ಪಲ್ಟಿ ಮಾಡಿ ಆಕ್ರೋಶ ವ್ಯಕ್ತಪಡಿಸಲಾಗಿದೆ. ಮಸೀದಿ ಮೇಲೆ ಭಗವಾಧ್ವಜ ಹಾರಿಸಿದಂಥ ವಿಡಿಯೋ ಸ್ಟೇಟಸ್​​ಗೆ ಹಾಕಿಕೊಂಡಿದ್ದರಿಂದ ಇಂಥದ್ದೊಂದು ಗಲಾಟೆಗೆ ಮೂಲಕಾರಣವಾಗಿದೆ. ಆನಂದ ನಗರ ಘೋಡಕೆ‌ ಫ್ಲ್ಯಾಟ್​ ನಿವಾಸಿಯೊಬ್ಬ ಹೀಗೊಂದು ಎಡಿಟೆಡ್ ವಿಡಿಯೋ ಸ್ಟೇಟಸ್​ಗೆ ಹಾಕಿಕೊಂಡಿದ್ದ. ಈ ವಿಷಯ ತಿಳಿದ ಕೂಡಲೇ ಹಳೇ ಹುಬ್ಬಳ್ಳಿ ಠಾಣೆ ಪೊಲೀಸರು ಆ ಯುವಕನನ್ನು ವಶಕ್ಕೆ ಪಡೆದು ಠಾಣೆಗೆ ಕರೆತಂದಿದ್ದಾರೆ. ಯುವಕನನ್ನು ವಶಕ್ಕೆ ಪಡೆದ … Continue reading ಹುಬ್ಬಳ್ಳಿಯಲ್ಲಿ ಪೊಲೀಸ್ ಠಾಣೆ ಎದುರೇ ಕಲ್ಲು ತೂರಾಟ; ವಾಹನ ಪಲ್ಟಿ ಮಾಡಿ ಆಕ್ರೋಶ, ಪರಿಸ್ಥಿತಿ ಉದ್ವಿಗ್ನ..