ಎದೆ ಉರಿಯಿಂದ ಹೃದಯದಲ್ಲಿ ರಕ್ತಸ್ರಾವ: ಧ್ರುವನಾರಾಯಣ ನಿಧನಕ್ಕೆ ಗಣ್ಯರ ಕಂಬನಿ

ಮೈಸೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್​. ಧ್ರುವನಾರಾಯಣ (61) ಅವರ ಅಕಾಲಿಕ ನಿಧನ ಕಾಂಗ್ರೆಸ್​ ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ. ಕಾಂಗ್ರೆಸ್​ ಕಟ್ಟಾಳು ಧ್ರುವನಾರಾಯಣ್ ತೀವ್ರ ಹೃದಯಾಘಾತದಿಂದ ಇಂದು ಮೈಸೂರಿನ ಡಿಆರ್​ಎಂ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಬೆಳಗ್ಗೆ 6.30ಕ್ಕೆ ಎದೆ ಉರಿ ಎಂದು ಹೇಳಿ ವೈದ್ಯರಿಗೆ ಧ್ರುವನಾರಾಯಣ್​ ಕರೆ ಮಾಡಿದರು. ನಿಮಗಾಗಿ ನಾನು ಕಾಯುತ್ತಿರುತ್ತೇನೆ ಬನ್ನಿ ಎಂದು ಖ್ಯಾತ ಹೃದಯ ತಜ್ಞ ಸದಾನಂದ ಹೇಳಿದರು. ತುರ್ತು ‌ಚಿಕಿತ್ಸಾ ಘಟಕದಲ್ಲಿ ಧ್ರುವನಾರಾಯಣರಿಗಾಗಿ ಸದಾನಂದ ಅವರು ಕಾಯುತ್ತಿದ್ದಾಗ ತಕ್ಷಣ ಧ್ರುವನಾರಾಯಣ ಆಸ್ಪತ್ರೆಗೆ ಶಿಫ್ಟ್ ಆಗಿದ್ದಾರೆ. … Continue reading ಎದೆ ಉರಿಯಿಂದ ಹೃದಯದಲ್ಲಿ ರಕ್ತಸ್ರಾವ: ಧ್ರುವನಾರಾಯಣ ನಿಧನಕ್ಕೆ ಗಣ್ಯರ ಕಂಬನಿ