ಎದೆ ಉರಿಯಿಂದ ಹೃದಯದಲ್ಲಿ ರಕ್ತಸ್ರಾವ: ಧ್ರುವನಾರಾಯಣ ನಿಧನಕ್ಕೆ ಗಣ್ಯರ ಕಂಬನಿ
ಮೈಸೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ (61) ಅವರ ಅಕಾಲಿಕ ನಿಧನ ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ. ಕಾಂಗ್ರೆಸ್ ಕಟ್ಟಾಳು ಧ್ರುವನಾರಾಯಣ್ ತೀವ್ರ ಹೃದಯಾಘಾತದಿಂದ ಇಂದು ಮೈಸೂರಿನ ಡಿಆರ್ಎಂ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಬೆಳಗ್ಗೆ 6.30ಕ್ಕೆ ಎದೆ ಉರಿ ಎಂದು ಹೇಳಿ ವೈದ್ಯರಿಗೆ ಧ್ರುವನಾರಾಯಣ್ ಕರೆ ಮಾಡಿದರು. ನಿಮಗಾಗಿ ನಾನು ಕಾಯುತ್ತಿರುತ್ತೇನೆ ಬನ್ನಿ ಎಂದು ಖ್ಯಾತ ಹೃದಯ ತಜ್ಞ ಸದಾನಂದ ಹೇಳಿದರು. ತುರ್ತು ಚಿಕಿತ್ಸಾ ಘಟಕದಲ್ಲಿ ಧ್ರುವನಾರಾಯಣರಿಗಾಗಿ ಸದಾನಂದ ಅವರು ಕಾಯುತ್ತಿದ್ದಾಗ ತಕ್ಷಣ ಧ್ರುವನಾರಾಯಣ ಆಸ್ಪತ್ರೆಗೆ ಶಿಫ್ಟ್ ಆಗಿದ್ದಾರೆ. … Continue reading ಎದೆ ಉರಿಯಿಂದ ಹೃದಯದಲ್ಲಿ ರಕ್ತಸ್ರಾವ: ಧ್ರುವನಾರಾಯಣ ನಿಧನಕ್ಕೆ ಗಣ್ಯರ ಕಂಬನಿ
Copy and paste this URL into your WordPress site to embed
Copy and paste this code into your site to embed