ಟಿ20 ವಿಶ್ವಕಪ್ ತಂಡಕ್ಕೆ ಮೆಂಟರ್ ಆದ ಬೆನ್ನಲ್ಲೇ ಧೋನಿಗೆ ಸ್ವಹಿತಾಸಕ್ತಿ ಸಂಕಷ್ಟ

ನವದೆಹಲಿ: ಮುಂಬರುವ ಟಿ20 ವಿಶ್ವಕಪ್‌ಗೆ ಭಾರತ ತಂಡದ ಮೆಂಟರ್ ಆಗಿ ನೇಮಕಗೊಂಡಿರುವ ಬೆನ್ನಲ್ಲೇ ಎಂಎಸ್ ಧೋನಿ ವಿರುದ್ಧ ಸ್ವಹಿತಾಸಕ್ತಿ ಸಂಘರ್ಷದ ದೂರು ದಾಖಲಾಗಿದೆ. ಮಧ್ಯಪ್ರದೇಶ ಕ್ರಿಕೆಟ್ ಸಂಸ್ಥೆ ಸದಸ್ಯ ಸಂಜೀವ್ ಗುಪ್ತಾ, ಬಿಸಿಸಿಐ ಅಪೆಕ್ಸ್ ಕೌನ್ಸಿಲ್‌ಗೆ ಪತ್ರ ಬರೆದಿದ್ದು, ಧೋನಿ ನೇಮಕಾತಿ ಸ್ವಹಿತಾಸಕ್ತಿ ಸಂಘರ್ಷ ನಿಯಮಾವಳಿಯ ಉಲ್ಲಂಘನೆಯಾಗಿದೆ ಎಂದು ಆರೋಪಿಸಿದ್ದಾರೆ. ಲೋಧಾ ಸಮಿತಿ ಶಿಾರಸಿನಲ್ಲಿರುವ ಸ್ವಹಿತಾಸಕ್ತಿ ಸಂಘರ್ಷ ನಿಯಮಾವಳಿಯ ಪ್ರಕಾರ, ಒಬ್ಬರು ಒಂದೇ ಹುದ್ದೆ ಹೊಂದಿರಬೇಕು. ಧೋನಿ ಐಪಿಎಲ್‌ನಲ್ಲಿ ಚೆನ್ನೈಸೂಪರ್‌ಕಿಂಗ್ಸ್ ತಂಡದ ನಾಯಕರೂ ಆಗಿದ್ದು, ಟಿ20 ವಿಶ್ವಕಪ್ … Continue reading ಟಿ20 ವಿಶ್ವಕಪ್ ತಂಡಕ್ಕೆ ಮೆಂಟರ್ ಆದ ಬೆನ್ನಲ್ಲೇ ಧೋನಿಗೆ ಸ್ವಹಿತಾಸಕ್ತಿ ಸಂಕಷ್ಟ