ಕಲ್ಯಾಣ ಕರ್ನಾಟಕ : ಬಿಜೆಪಿ ವಿರುದ್ಧ ಟ್ವಿಟರ್ ವಾರ್ಗೆ ಮುಂದಾದ ಕಾಂಗ್ರೆಸ್
ಬೆಂಗಳೂರು : ಕಲ್ಯಾಣ ಕರ್ನಾಟಕಕ್ಕೆ ಯುಪಿಎ ಸರ್ಕಾರದಡಿ ಮಂಜೂರಾಗಿದ್ದ ಹಲವು ಯೋಜನೆಗಳನ್ನು ಬೇರೆಡೆಗೆ ಸ್ಥಳಾಂತರಿಸಿ ಇಲ್ಲವೇ ರದ್ದುಪಡಿಸಿ ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರಗಳು ದ್ರೋಹ ಎಸಗುತ್ತಿವೆ ಎಂದು ಕಾಂಗ್ರೆಸ್ ಆರೋಪಿಸಿದೆ. “ಕಲ್ಯಾಣ ಕರ್ನಾಟಕ ಎಂದು ನಾಮಕರಣ ಮಾಡಿದ್ದು ಬಿಟ್ಟರೆ ಬಿಜೆಪಿ ಈ ಪ್ರದೇಶಕ್ಕೆ ಮಾಡಿದ್ದು ದ್ರೋಹದ ಮೇಲೆ ದ್ರೋಹ” ಎಂದು ಟ್ವಿಟರ್ನಲ್ಲಿ ಬಿಜೆಪಿ ವಿರುದ್ಧ ಸಮರ ಸಾರಿದೆ. ರಾಜ್ಯ ಕಾಂಗ್ರೆಸ್ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಈ ವಿಷಯವಾಗಿ ಹಲವು ಟ್ವೀಟ್ಗಳ ಸರಣಿಯನ್ನು ಹರಿಬಿಟ್ಟಿದೆ. ಕಲಬುರ್ಗಿ, … Continue reading ಕಲ್ಯಾಣ ಕರ್ನಾಟಕ : ಬಿಜೆಪಿ ವಿರುದ್ಧ ಟ್ವಿಟರ್ ವಾರ್ಗೆ ಮುಂದಾದ ಕಾಂಗ್ರೆಸ್
Copy and paste this URL into your WordPress site to embed
Copy and paste this code into your site to embed