ಸುಶಾಂತ್​ ಪ್ರಕರಣ ಸಿಬಿಐಗೆ; ಸುಪ್ರೀಂ ತೀರ್ಪು ಸ್ವಾಗತಿಸಿದ ಬಾಲಿವುಡ್​

ನವದೆಹಲಿ: ಬಾಲಿವುಡ್​ ನಟ ಸುಶಾಂತ್ ಸಿಂಗ್ ರಜಪೂತ್ ನಿಧನ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಸುಪ್ರೀಂ ಕೋರ್ಟ್ ಬುಧವಾರ ತೀರ್ಪು ನೀಡುತ್ತಿದ್ದಂತೆ, ಬಾಲಿವುಡ್​ ಸೆಲೆಬ್ರಿಟಿಗಳು ಸುಪ್ರೀಂ ತೀರ್ಪಿಗೆ ಜೈ ಎಂದಿದ್ದಾರೆ. ಇದನ್ನೂ ಓದಿ: ಸುಶಾಂತ್ ಪೋಸ್ಟ್​ ಮಾರ್ಟಮ್​ ಮಾಡಿದ ವೈದ್ಯರಿಗೆ ಕೊಲೆ ಬೆದರಿಕೆ; ಫೋನ್​ ಮೂಲಕ ಕಿರುಕುಳ ಕೊಟ್ಟಿದ್ಯಾರು? ಬಾಲಿವುಡ್​ ಕಿಲಾಡಿ ಅಕ್ಷಯ್​ ಕುಮಾರ್​, ಕೃತಿ ಸನೂನ್​, ಶ್ರದ್ಧಾ ಕಪೂರ್​, ಶಕ್ತಿ ಕಪೂರ್​, ಶೇಖರ್​ ಸುಮನ್​, ಮುಖೇಶ್ ಛಾಬ್ರಾ ಸೇರಿ ಸಾಕಷ್ಟು ಮಂದಿ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ … Continue reading ಸುಶಾಂತ್​ ಪ್ರಕರಣ ಸಿಬಿಐಗೆ; ಸುಪ್ರೀಂ ತೀರ್ಪು ಸ್ವಾಗತಿಸಿದ ಬಾಲಿವುಡ್​