ಸುಶಾಂತ್ ಪ್ರಕರಣ ಸಿಬಿಐಗೆ; ಸುಪ್ರೀಂ ತೀರ್ಪು ಸ್ವಾಗತಿಸಿದ ಬಾಲಿವುಡ್
ನವದೆಹಲಿ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ನಿಧನ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಸುಪ್ರೀಂ ಕೋರ್ಟ್ ಬುಧವಾರ ತೀರ್ಪು ನೀಡುತ್ತಿದ್ದಂತೆ, ಬಾಲಿವುಡ್ ಸೆಲೆಬ್ರಿಟಿಗಳು ಸುಪ್ರೀಂ ತೀರ್ಪಿಗೆ ಜೈ ಎಂದಿದ್ದಾರೆ. ಇದನ್ನೂ ಓದಿ: ಸುಶಾಂತ್ ಪೋಸ್ಟ್ ಮಾರ್ಟಮ್ ಮಾಡಿದ ವೈದ್ಯರಿಗೆ ಕೊಲೆ ಬೆದರಿಕೆ; ಫೋನ್ ಮೂಲಕ ಕಿರುಕುಳ ಕೊಟ್ಟಿದ್ಯಾರು? ಬಾಲಿವುಡ್ ಕಿಲಾಡಿ ಅಕ್ಷಯ್ ಕುಮಾರ್, ಕೃತಿ ಸನೂನ್, ಶ್ರದ್ಧಾ ಕಪೂರ್, ಶಕ್ತಿ ಕಪೂರ್, ಶೇಖರ್ ಸುಮನ್, ಮುಖೇಶ್ ಛಾಬ್ರಾ ಸೇರಿ ಸಾಕಷ್ಟು ಮಂದಿ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ … Continue reading ಸುಶಾಂತ್ ಪ್ರಕರಣ ಸಿಬಿಐಗೆ; ಸುಪ್ರೀಂ ತೀರ್ಪು ಸ್ವಾಗತಿಸಿದ ಬಾಲಿವುಡ್
Copy and paste this URL into your WordPress site to embed
Copy and paste this code into your site to embed