ಬಿಜೆಪಿಯ ಪ್ರಣಾಳಿಕೆ ಓದುವುದು ಸತ್ತ ಮಗನ ಜಾತಕ ಓದುವುದು ಎರಡೂ ಒಂದೇ! ಕಾಂಗ್ರೆಸ್ ಟ್ವೀಟ್
ಬೆಂಗಳೂರು: ಬಿಜೆಪಿಯ ಪ್ರಣಾಳಿಕೆ ಓದುವುದು, ಸತ್ತ ಮಗನ ಜಾತಕ ಓದುವುದು ಎರಡೂ ಒಂದೇ ಎಂದು ಕಾಂಗ್ರೆಸ್ ಟ್ವೀಟ್ ಮಾಡಿ ಬಿಜೆಪಿ ಬಿಡುಗಡೆ ಮಾಡಿರುವ ಪ್ರಣಾಳಿಕೆ ವಿರುದ್ಧ ಕಿಡಿಕಾರಿದೆ. ರಾಜ್ಯ ವಿಧಾನಸಭೆ ಚುನಾವಣೆಗೆ ಮೇ 10ರಂದು ಮತದಾನ ನಡೆಯಲಿದ್ದು ಕೆಲವೇ ದಿನಗಳು ಮಾತ್ರ ಬಾಕಿ ಇವೆ. ಹೀಗಾಗಿ ಇಂದು ಬಿಜೆಪಿ ಪಕ್ಷ ಪ್ರಜಾ ಪ್ರಣಾಳಿಕೆ ಹೆಸರಿನಲ್ಲಿ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಈ ಮೂಲಕ ಕಾಂಗ್ರೆಸ್ ‘ಗ್ಯಾರಂಟಿ’ ಯೋಜನೆಗಳಿಗೆ ಸೆಡ್ಡು ಹೊಡೆಯುವ ಪ್ರಯತ್ನ ಮಾಡಿದೆ. ಇದನ್ನೂ ಓದಿ: ಪುತ್ತೂರಿಗೆ ಯಾರಾಗುವರು … Continue reading ಬಿಜೆಪಿಯ ಪ್ರಣಾಳಿಕೆ ಓದುವುದು ಸತ್ತ ಮಗನ ಜಾತಕ ಓದುವುದು ಎರಡೂ ಒಂದೇ! ಕಾಂಗ್ರೆಸ್ ಟ್ವೀಟ್
Copy and paste this URL into your WordPress site to embed
Copy and paste this code into your site to embed