ಕಾಂಗ್ರೆಸ್ಗೆ ಅಧಿಕಾರ ಖಚಿತ: ದಾಸರಹಳ್ಳಿ ಧನಂಜಯ ಗೌಡ ವಿಶ್ವಾಸ, ಭರ್ಜರಿ ಪ್ರಚಾರ
ಪೀಣ್ಯದಾಸರಹಳ್ಳಿ: ರಾಜ್ಯದಲ್ಲಿ ಬಲವಾಗಿ ಬೀಸುತ್ತಿರುವ ಅಡಳಿತ ವಿರೋಧಿ ಅಲೆಯಿಂದ ಬಿಜೆಪಿ ಧೂಳಿಪಟವಾಗಲಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿಯುವುದು ಖಚಿತ ಎಂದು ದಾಸರಹಳ್ಳಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ದಾಸರಹಳ್ಳಿ ಧನಂಜಯ ಗೌಡ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ದಾಸರಹಳ್ಳಿ ಕ್ಷೇತ್ರದ ಸುಂಕದಕಟ್ಟೆಯಿಂದ ಮಲ್ಲಸಂದ್ರ ವಾರ್ಡ್, ದಾಸರಹಳ್ಳಿ ಮತ್ತು ಹಲವು ಕಡೆಗಳಲ್ಲಿ ಗುರುವಾರ ಮತಯಾಚಿಸಿ ಮಾತನಾಡಿದರು. ಕ್ಷೇತ್ರದ ಅಭಿವೃದ್ಧಿಗೆ ನನ್ನದೇ ಆದ ಕನಸಿದೆ. ವಸತಿ, ಅರೋಗ್ಯ, ಶಿಕ್ಷಣ, ಉದ್ಯೋಗ, ಅರ್ಥಿಕ ಸ್ಥಿತಿ ಹಾಗೂ ಸರ್ವರ ಅಭಿವೃದ್ಧಿಗೆ … Continue reading ಕಾಂಗ್ರೆಸ್ಗೆ ಅಧಿಕಾರ ಖಚಿತ: ದಾಸರಹಳ್ಳಿ ಧನಂಜಯ ಗೌಡ ವಿಶ್ವಾಸ, ಭರ್ಜರಿ ಪ್ರಚಾರ
Copy and paste this URL into your WordPress site to embed
Copy and paste this code into your site to embed