ದಾಸರಹಳ್ಳಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಧನಂಜಯ ಪ್ರಚಾರ

ಪೀಣ್ಯ ದಾಸರಹಳ್ಳಿ: ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ದಾಸರಹಳ್ಳಿ ಜಿ. ಧನಂಜಯ ಗೌಡ ಬಾಗಲಗುಂಟೆ ವಾರ್ಡ್ ಹಾವನೂರು ಬಡಾವಣೆ, ಡಿಫೆನ್ಸ್ ಕಾಲನಿ, ಮಂಜುನಾಥ ನಗರ, ರಾಮಯ್ಯ ಬಡಾವಣೆ, ಭುವನೇಶ್ವರಿ ನಗರದಲ್ಲಿ ಚುನಾವಣಾ ಪ್ರಚಾರ ನಡೆಸಿದರು. ಈ ವೇಳೆ ಮಾತನಾಡಿದ ಧನಂಜಯ ಗೌಡ, ದಾಸರಹಳ್ಳಿ ಕ್ಷೇತ್ರದಾದ್ಯಂತ ಎಲ್ಲಿ ಹೋದರೂ ಉತ್ತಮ ಸ್ಪಂದನೆ ಸಿಗುತ್ತಿದೆ. ಜನರು ಈ ಬಾರಿ ಬದಲಾವಣೆ ಬಯಸಿದ್ದು, ನಿಮಗೆ ಮತ ನೀಡುತ್ತೇವೆ. ಹಾಲಿ ಶಾಸಕರು ಏನು ಕೆಲಸ ಮಾಡಿಲ್ಲ ಎಂದು ಜನ ಆರೋಪಿಸುತ್ತಿದ್ದಾರೆ ಎಂದರು. ಇದನ್ನೂ ಓದಿ: … Continue reading ದಾಸರಹಳ್ಳಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಧನಂಜಯ ಪ್ರಚಾರ