ಕಾಂಗ್ರೆಸ್ನ ಸಾಧನೆ ಜನರಿಗೆ ತಿಳಿಸುವ ಕಾರ್ಯವಾಗಲಿ : ಪುತ್ತೂರಲ್ಲಿ ಅಭ್ಯರ್ಥಿ ಪದ್ಮರಾಜ್ ಆರ್.ಪೂಜಾರಿ
ಪುತ್ತೂರು: ಗ್ಯಾರಂಟಿ ಸೇರಿದಂತೆ ಅಭಿವೃದ್ಧಿ ಕಾರ್ಯಗಳನ್ನು ಕಾಂಗ್ರೆಸ್ ನಡೆಸುತ್ತಾ ಬಂದಿದೆ. ಯಾವತ್ತೂ ಕಾಂಗ್ರೆಸ್ ಅಪಪ್ರಚಾರ, ಸುಳ್ಳು ವಿಚಾರಗಳ ಹರಡಲೇ ಇಲ್ಲ. ಅದಕ್ಕೆ ಆಸ್ಪದವನ್ನು ನೀಡುವುದಿಲ್ಲ. ನೈಜ ವಿಚಾರವನ್ನು ಜನರಿಗೆ ತಲುಪಿಸಲು ಸಾಮಾಜಿಕ ಮಾಧ್ಯಮಗಳನ್ನು ಬಳಸಿಕೊಳ್ಳಬೇಕಾಗಿದೆ. ಕಾಂಗ್ರೆಸ್ ಸರ್ಕಾರದ ಸಾಧನೆಗಳು ಬಹಳಷ್ಟಿದ್ದು, ಜನರಿಗೆ ತಿಳಿಸುವ ಕೆಲಸ ಸಮರ್ಥವಾಗಿ ಆಗಬೇಕಿದೆ ಎಂದು ಅಭ್ಯರ್ಥಿ ಪದ್ಮರಾಜ್ ಆರ್.ಪೂಜಾರಿ ಹೇಳಿದರು. ಪುತ್ತೂರಲ್ಲಿ ಶನಿವಾರ ನಡೆದ ಚುನಾವಣಾ ಪ್ರಣಾಳಿಕೆ ಚರ್ಚೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಶಾಸಕ ಅಶೋಕ್ಕುಮಾರ್ ರೈ, ಚುನಾವಣಾ ಉಸ್ತುವಾರಿ ಕಾವು ಹೇಮನಾಥ … Continue reading ಕಾಂಗ್ರೆಸ್ನ ಸಾಧನೆ ಜನರಿಗೆ ತಿಳಿಸುವ ಕಾರ್ಯವಾಗಲಿ : ಪುತ್ತೂರಲ್ಲಿ ಅಭ್ಯರ್ಥಿ ಪದ್ಮರಾಜ್ ಆರ್.ಪೂಜಾರಿ
Copy and paste this URL into your WordPress site to embed
Copy and paste this code into your site to embed