ರಾಜಸ್ಥಾನ ಸರ್ಕಾರ ಉಳಿಸಿಕೊಳ್ಳಲು ಕಾಂಗ್ರೆಸ್ ಸರ್ಕಸ್, ಕಾದು ನೋಡುತ್ತಿರುವ ಬಿಜೆಪಿ
ನವದೆಹಲಿ: ವಿಧಾನಸಭೆ ಚುನಾವಣೆಯ ಬಳಿಕ ಮೈತ್ರಿ ಏರ್ಪಡಿಸಿಕೊಂಡು ಸರ್ಕಾರ ರಚಿಸಿದ ಹೊರತಾಗಿಯೂ ಕರ್ನಾಟಕ ಮತ್ತು ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಅಧಿಕಾರ ಕಳೆದುಕೊಂಡಿದೆ. ಈ ಎರಡು ರಾಜ್ಯಗಳಲ್ಲೂ ರಾಜಕೀಯ ಬಂಡಾಯದ ಲಾಭ ಪಡೆದು ಬಿಜೆಪಿ ಸರ್ಕಾರ ರಚಿಸಿದೆ. ಮಧ್ಯೊಪ್ರದೇಶದ ಕಾಂಗ್ರೆಸ್ನ ಪ್ರಮುಖ ನಾಯಕ ಎನಿಸಿಕೊಂಡಿದ್ದ ಜ್ಯೋತಿರಾದಿತ್ಯ ಸಿಂಧ್ಯಾ ಬಂಡಾಯ ಎದ್ದಿದ್ದು ಬಿಜೆಪಿಗೆ ಲಾಭವಾಗಿದೆ. ಅದರಂತೆ ಇದೀಗ ರಾಜಸ್ಥಾನದಲ್ಲೂ ಕಾಂಗ್ರೆಸ್ನ ಯುವಮುಖಂಡ, ಡಿಸಿಎಂ ಸಚಿನ್ ಪೈಲಟ್ ಕಾಂಗ್ರೆಸ್ ಆಡಳಿತದ ವಿರುದ್ಧ ಸಿಡಿದೆದ್ದಿದ್ದಾರೆ. ಅಲ್ಲದೆ, ತಮಗೆ 30ಕ್ಕೂ ಹೆಚ್ಚು ಶಾಸಕರ ಬೆಂಬಲವಿದ್ದು, ಅಶೋಕ್ … Continue reading ರಾಜಸ್ಥಾನ ಸರ್ಕಾರ ಉಳಿಸಿಕೊಳ್ಳಲು ಕಾಂಗ್ರೆಸ್ ಸರ್ಕಸ್, ಕಾದು ನೋಡುತ್ತಿರುವ ಬಿಜೆಪಿ
Copy and paste this URL into your WordPress site to embed
Copy and paste this code into your site to embed