“ಕರೊನಾ ಲಸಿಕೆ ಬಗ್ಗೆ ಹಿಂಜರಿಕೆ ಹುಟ್ಟಿಸಿದ್ದೇ ಕಾಂಗ್ರೆಸ್! ಜನರ ಜೀವದೊಂದಿಗೆ ಆಟಾಡಿತು” ಎಂದ ಆರೋಗ್ಯ ಸಚಿವ

ನವದೆಹಲಿ : ನಿನ್ನೆ ಕಾಂಗ್ರೆಸ್​ ಹಿರಿಯ ನಾಯಕ ಹಾಗೂ ಮಾಜಿ ಪ್ರಧಾನಿ ಮನಮೋಹನ ಸಿಂಗ್ ಅವರು ಕರೊನಾ ಲಸಿಕೆಯನ್ನು ಸಮರ್ಪಕವಾಗಿ ಜನರಿಗೆ ತಲುಪಿಸಲು ಸಲಹೆಗಳನ್ನು ನೀಡಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದರು. ಇಂದು ಆ ಪತ್ರಕ್ಕೆ ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಪ್ರತಿಕ್ರಿಯೆ ನೀಡಿದ್ದು, ಬಹಿರಂಗ ಪತ್ರವೊಂದನ್ನು ತಮ್ಮ ಟ್ವಿಟರ್ ಖಾತೆಯಲ್ಲಿ ಶೇರ್ ಮಾಡಿದ್ದಾರೆ. ಕರೊನಾ ವಿರುದ್ಧದ ಹೋರಾಟದಲ್ಲಿ ಪಕ್ಷಾತೀತವಾಗಿ ‘ರಚನಾತ್ಮಕ ಸಹಕಾರ’ ನೀಡುವ ದೆಸೆಯಲ್ಲಿ ಸಲಹೆಗಳನ್ನು ನೀಡುತ್ತಿರುವುದಾಗಿ ಸಿಂಗ್ ಪತ್ರದಲ್ಲಿ ಬರೆದಿದ್ದರು. … Continue reading “ಕರೊನಾ ಲಸಿಕೆ ಬಗ್ಗೆ ಹಿಂಜರಿಕೆ ಹುಟ್ಟಿಸಿದ್ದೇ ಕಾಂಗ್ರೆಸ್! ಜನರ ಜೀವದೊಂದಿಗೆ ಆಟಾಡಿತು” ಎಂದ ಆರೋಗ್ಯ ಸಚಿವ