“ಕರೊನಾ ಲಸಿಕೆ ಬಗ್ಗೆ ಹಿಂಜರಿಕೆ ಹುಟ್ಟಿಸಿದ್ದೇ ಕಾಂಗ್ರೆಸ್! ಜನರ ಜೀವದೊಂದಿಗೆ ಆಟಾಡಿತು” ಎಂದ ಆರೋಗ್ಯ ಸಚಿವ
ನವದೆಹಲಿ : ನಿನ್ನೆ ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಪ್ರಧಾನಿ ಮನಮೋಹನ ಸಿಂಗ್ ಅವರು ಕರೊನಾ ಲಸಿಕೆಯನ್ನು ಸಮರ್ಪಕವಾಗಿ ಜನರಿಗೆ ತಲುಪಿಸಲು ಸಲಹೆಗಳನ್ನು ನೀಡಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದರು. ಇಂದು ಆ ಪತ್ರಕ್ಕೆ ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಪ್ರತಿಕ್ರಿಯೆ ನೀಡಿದ್ದು, ಬಹಿರಂಗ ಪತ್ರವೊಂದನ್ನು ತಮ್ಮ ಟ್ವಿಟರ್ ಖಾತೆಯಲ್ಲಿ ಶೇರ್ ಮಾಡಿದ್ದಾರೆ. ಕರೊನಾ ವಿರುದ್ಧದ ಹೋರಾಟದಲ್ಲಿ ಪಕ್ಷಾತೀತವಾಗಿ ‘ರಚನಾತ್ಮಕ ಸಹಕಾರ’ ನೀಡುವ ದೆಸೆಯಲ್ಲಿ ಸಲಹೆಗಳನ್ನು ನೀಡುತ್ತಿರುವುದಾಗಿ ಸಿಂಗ್ ಪತ್ರದಲ್ಲಿ ಬರೆದಿದ್ದರು. … Continue reading “ಕರೊನಾ ಲಸಿಕೆ ಬಗ್ಗೆ ಹಿಂಜರಿಕೆ ಹುಟ್ಟಿಸಿದ್ದೇ ಕಾಂಗ್ರೆಸ್! ಜನರ ಜೀವದೊಂದಿಗೆ ಆಟಾಡಿತು” ಎಂದ ಆರೋಗ್ಯ ಸಚಿವ
Copy and paste this URL into your WordPress site to embed
Copy and paste this code into your site to embed