ಜನರ ಕೈಗೆ ಹಣ ಕೊಟ್ಟು ಮತ್ತೊಮ್ಮೆ ಲಾಕ್​ಡೌನ್​?

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಹೆಚ್ಚಾಗುತ್ತಿರುವ ಕೋವಿಡ್​ ಸೋಂಕನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಲಾಕ್​ಡೌನ್​ ಅನಿವಾರ್ಯ ಎಂದು ಪ್ರತಿಪಾದಿಸುತ್ತಿರುವ ಕಾಂಗ್ರೆಸ್​, ದುಡಿದು ತಿನ್ನೋರಿಗೆ ಹಣ ಮತ್ತು ಆಹಾರ ಕಿಟ್ ಕೊಟ್ಟು ಮತ್ತೊಮ್ಮೆ ಲಾಕ್​ಡೌನ್​ ಜಾರಿ ಮಾಡಬೇಕು ಎಂದು ಆಗ್ರಹಿಸಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ಕರೊನಾ ರೋಗಿಗಳ ಶುಲ್ಕವನ್ನು ಸರ್ಕಾರವೇ ಭರಿಸಬೇಕು. ಪ್ರಾಣವನ್ನೇ ಪಣಕ್ಕಿಟ್ಟು ಹೋರಾಡುತ್ತಿರುವ ಕರೊನಾ ವಾರಿಯರ್ಸ್​ಗೆ ನೈತಿಕ ಬಲ ತುಂಬಬೇಕು ಎಂದು ಸರ್ಕಾರವನ್ನು ಆಗ್ರಹಿಸುತ್ತಿರುವ ಕಾಂಗ್ರೆಸ್​, ಕರೊನಾ ಸೋಂಕಿನಿಂದ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ಕೊಡಬೇಕು ಎಂದಿದೆ. ಇದನ್ನೂ … Continue reading ಜನರ ಕೈಗೆ ಹಣ ಕೊಟ್ಟು ಮತ್ತೊಮ್ಮೆ ಲಾಕ್​ಡೌನ್​?