ಶಾಸಕ ಬಾಲಕೃಷ್ಣ ಹೇಳಿಕೆಗೆ ಸಚಿವ ಎಂಬಿ ಪಾಟೀಲ್​ ವಿರೋಧ; ಹೇಳಿಕೆ ಸಮರ್ಥಿಸಿಕೊಂಡ ಡಿಕೆಶಿ!

ಬೆಂಗಳೂರು: ಲೋಕಸಭೆ ಚುನಾವಣೆಯ ಬಳಿಕ ಐದು ಗ್ಯಾರಂಟಿ ಸ್ಥಗಿತಗೊಳ್ಳುವ ಬಗ್ಗೆ ಮಾಗಡಿ ಕಾಂಗ್ರೆಸ್ ಶಾಸಕ ಬಾಲಕೃಷ್ಣ ಅವರು ನೀಡಿದ್ದ ಹೇಳಿಕೆಯು ಈಗ ರಾಜಕೀಯ ವಾಗ್ವಾದಕ್ಕೆ ಕಾರಣವಾಗಿದೆ. ಇದನ್ನೂ ಓದಿ:ಕುಷ್ಠರೋಗಿಗಳನ್ನು ತಾರತಮ್ಯದಿಂದ ನೋಡಬೇಡಿ: ಜಿಲ್ಲಾಧಿಕಾರಿ ಡಾ.ಕುಮಾರ ಮನವಿ ಘೋಷಿಸಿದ ಗ್ಯಾರಂಟಿಗಳನ್ನು ಈಡೇರಿಸಲಾಗದೆ ಸ್ವಾಭಿಮಾನಿ ಕನ್ನಡಿಗರನ್ನು ಅವಮಾನಿಸುತ್ತಿದೆ @INCKarnataka. ಕರ್ನಾಟಕದ ಸ್ವಾಭಿಮಾನಿ ಕನ್ನಡಿಗರು ನಿಮ್ಮ ನಕಲಿ ಗ್ಯಾರಂಟಿಗಳಿಗೆ ಎಂದೂ ಕೈ ಚಾಚಿಲ್ಲ, ಮುಂದೆಯೂ ಚಾಚುವುದಿಲ್ಲ. ಘೋಷಿಸಿದ ಗ್ಯಾರಂಟಿಗಳನ್ನು ಈಡೇರಿಸುವ ತಾಕತ್ತು ಕಾಂಗ್ರೆಸ್‌ ಸರ್ಕಾರಕ್ಕಿಲ್ಲ. ಆಡಳಿತ ವಿರೋಧಿ ಅಲೆಯಲ್ಲಿ… pic.twitter.com/gEVVOh3wMY — … Continue reading ಶಾಸಕ ಬಾಲಕೃಷ್ಣ ಹೇಳಿಕೆಗೆ ಸಚಿವ ಎಂಬಿ ಪಾಟೀಲ್​ ವಿರೋಧ; ಹೇಳಿಕೆ ಸಮರ್ಥಿಸಿಕೊಂಡ ಡಿಕೆಶಿ!