’70 ಟನ್ ಆಕ್ಸಿಜನ್ ಬೇಡಿಕೆಗೆ 20 ಟನ್ ಪೂರೈಕೆ; ಸೋಂಕಿನಿಂದಾದ ಸಾವಲ್ಲ, ಅವ್ಯವಸ್ಥೆಯ ಸರ್ಕಾರದಿಂದಾದ ಕೊಲೆ’ ಎಂದ ಕಾಂಗ್ರೆಸ್

ಬೆಂಗಳೂರು : ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ 24 ರೋಗಿಗಳು ಸಾವಪ್ಪಿರುವುದಕ್ಕೆ ಕಾಂಗ್ರೆಸ್​ ಪಕ್ಷ, ಬಿಜೆಪಿ ಸರ್ಕಾರವೇ ಹೊಣೆ ಎಂದು ಟ್ವೀಟ್​ ಮಾಡಿದೆ. “ಜಿಲ್ಲಾ ಉಸ್ತುವಾರಿ ಸಚಿವರ ಬೇಜವಾಬ್ದಾರಿತನ, ರಾಜ್ಯದ ಆರೋಗ್ಯ ಸಚಿವರ ನಿರ್ಲಕ್ಷ್ಯ, ಮುಖ್ಯಮಂತ್ರಿಗಳ ಕುರುಡುತನ, ಪ್ರಧಾನಿಯ ದುರಾಹಂಕಾರ ಈ ಮಾರಣಹೋಮಕ್ಕೆ ಕಾರಣ” ಎಂದಿದೆ. “ಈ ಸಾವುಗಳ ಹೊಣೆಯನ್ನು ಯಾರು ಹೊತ್ತುಕೊಳ್ಳುತ್ತೀರಿ ? ಇದು ಸೋಂಕಿನಿಂದಾದ ಸಾವುಗಳಲ್ಲ, ಅವ್ಯವಸ್ಥೆಯ ಸರ್ಕಾರದಿಂದಾದ ಕೊಲೆ. ಸುಧಾಕರ್ ಅವರೇ, ಸಿಡಿಗೆ ತಡೆಯಾಜ್ಞೆ ತರುವಲ್ಲಿ ತಾವು ತೋರಿದ ತುರಾತುರಿಯನ್ನು ಆಕ್ಸಿಜನ್ ವಿಚಾರದಲ್ಲಿ ತೋರದಿದ್ದಿದ್ದು … Continue reading ’70 ಟನ್ ಆಕ್ಸಿಜನ್ ಬೇಡಿಕೆಗೆ 20 ಟನ್ ಪೂರೈಕೆ; ಸೋಂಕಿನಿಂದಾದ ಸಾವಲ್ಲ, ಅವ್ಯವಸ್ಥೆಯ ಸರ್ಕಾರದಿಂದಾದ ಕೊಲೆ’ ಎಂದ ಕಾಂಗ್ರೆಸ್