ಕಾಂಗ್ರೆಸ್ ಅಪರಾಧಿ ಹಾಗೂ ದೇಶದ್ರೋಹಿಗಳ ಜತೆ ಇದೆ: ಶೋಭಾ ಕರಂದ್ಲಾಜೆ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್​ ವಿರುದ್ಧ ಹರಿಹಾಯ್ದಿರುವ ಬಿಜೆಪಿ ಸಂಸದೆ ಗಂಭೀರವಾಗಿ ಟೀಕೆ ಮಾಡಿದ್ದಾರೆ. ಗೋಹತ್ಯೆ ಹಾಗೂ ಮುಸಲ್ಮಾನರ ಬಗ್ಗೆಯೂ ಪ್ರಸ್ತಾಪ ಮಾಡಿದ್ದಾರೆ. ಈ ಸಂದರ್ಭ ಅವರು “ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಗೋಹತ್ಯೆ ನಿಷೇಧ ಕಾಯ್ದೆ ವಾಪಸ್ಸು ಪಡೆಯಲಾಗುವುದು ಎಂದು ಡಿಕೆಶಿ ಹೇಳಿದ್ದಾರೆ. ರಿಜಿಲ್ ಚಂದ್ರಮಕ್ಕೂಟಿ ಕೇರಳದಲ್ಲಿ ಗೋಹತ್ಯೆ ಮಾಡಿ ಸಂಭ್ರಾಮಚರಣೆ ಮಾಡಿದರು. ಅಂತಹವರ ಜೊತೆ ಡಿಕೆಶಿ ಸ್ನೇಹ ಮಾಡಿದ್ದಾರೆ. ಸಿದ್ದರಾಮಯ್ಯ ಅವರ ಕಾಲದಲ್ಲಿ ಹಿಂದೂಗಳ ಹತ್ಯೆಯಾಯಿತು. ಇಮ್ರಾನ್ ಕರ್ನಾಟಕಕ್ಕೆ ಬಂದು ಟಿಪ್ಪು ಪರ ಭಾಷಣ ಮಾಡಿದ್ದ. ಮುಸ್ಲಿಮರಿಗೆ ತಲೆ … Continue reading ಕಾಂಗ್ರೆಸ್ ಅಪರಾಧಿ ಹಾಗೂ ದೇಶದ್ರೋಹಿಗಳ ಜತೆ ಇದೆ: ಶೋಭಾ ಕರಂದ್ಲಾಜೆ ವಾಗ್ದಾಳಿ