ಬೆಂಗಳೂರಿನಲ್ಲಿ ಮಧ್ಯಪ್ರದೇಶ ರಾಜಕೀಯದ ಹೈಡ್ರಾಮಾ..
ಬೆಂಗಳೂರು: ಮಧ್ಯಪ್ರದೇಶದ 21 ಕಾಂಗ್ರೆಸ್ ಶಾಸಕರು ಬೆಂಗಳೂರಿನ ರಮಡಾ ಹೋಟೆಲ್ನಲ್ಲಿ ಉಳಿದುಕೊಂಡಿದ್ದು, ಅವರನ್ನು ಒತ್ತೆಯಲ್ಲಿ ಇರಿಸಲಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ನಾಯಕರು ಬುಧವಾರ ಬೆಳಗ್ಗೆಯೇ ಆ ಹೋಟೆಲ್ ಎದುರು ಧರಣಿ ಆರಂಭಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಧ್ಯಪ್ರದೇಶದ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಮತ್ತು ಇತರರು ಹೋಟೆಲ್ ಎದುರು ಇದ್ದು, ಒಳಗಿರುವ ಶಾಸಕರ ಭೇಟಿಗೆ ಪ್ರಯತ್ನಿಸುತ್ತಿದ್ದಾರೆ. ಇದಕ್ಕೂ ಮುನ್ನ, ಬುಧವಾರ ಬೆಳ್ಳಂಬೆಳಗ್ಗೆಯೇ ವಿಮಾನದಲ್ಲಿ ಬೆಂಗಳೂರಿಗೆ ಆಗಮಿಸಿದ ದಿಗ್ವಿಜಯ ಸಿಂಗ್ ಅವರನ್ನು ಡಿ.ಕೆ.ಶಿವಕುಮಾರ್ ಮತ್ತು ಇತರೆ ನಾಯಕರು ಬರಮಾಡಿಕೊಂಡರು. … Continue reading ಬೆಂಗಳೂರಿನಲ್ಲಿ ಮಧ್ಯಪ್ರದೇಶ ರಾಜಕೀಯದ ಹೈಡ್ರಾಮಾ..
Copy and paste this URL into your WordPress site to embed
Copy and paste this code into your site to embed