ಕೈ ತಪ್ಪಿದ ಡಿಸಿಎಂ ಸ್ಥಾನಕ್ಕೆ ಪಟ್ಟು ಹಿಡಿದ ಜಿ.ಪರಮೇಶ್ವರ್; ಹೈಕಮಾಂಡ್ ಜತೆ ಚರ್ಚಿಸಲು ಸಧ್ಯದಲ್ಲೇ ದೆಹಲಿಗೆ ಪ್ರಯಾಣ!

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕಾಗಿ ಪಟ್ಟು ಹಿಡಿದಿದ್ದ ಡಿ.ಕೆ.ಶಿವಕುಮಾರ್ ಅವರನ್ನು ಮನವೊಲಿಸುವಲ್ಲಿ ಕಾಂಗ್ರೆಸ್ ಹೈಕಮಾಂಡ್ ಯಶಸ್ವಿಯಾಗಿದೆ. ಎರಡನೇ ಬಾರಿಗೆ ಸಿದ್ದರಾಮಯ್ಯ ಸಿಎಂ ಪಟ್ಟಕ್ಕೇರುತ್ತಿದ್ದಾರೆ. ಪೂರ್ಣ ಬಹುಮತ ಪಡೆದುಕೊಂಡು ಸರ್ಕಾರ ರಚನೆಗೆ ಸಿದ್ಧತೆ ಮಾಡಿಕೊಳ್ಳುತ್ತಿರುವ ಹೊತ್ತಿನಲ್ಲೇ, ಇದೀಗ ಕಾಂಗ್ರೆಸ್ ಮತ್ತೊಂದು ಇಕ್ಕಟ್ಟಿಗೆ ಸಿಲುಕಿದೆ. ಕಾಂಗ್ರೆಸ್​ನ ಹಿರಿಯ ನಾಯಕ ಡಾ.ಜಿ.ಪರಮೇಶ್ವರ್ ಡಿಸಿಎಂ ಸ್ಥಾನಕ್ಕಾಗಿ ಪಟ್ಟು ಹಿಡಿದಿದ್ದಾರೆ.. ಇದನ್ನೂ ಓದಿ: ಸಿದ್ದರಾಮಯ್ಯ ಸಂಪುಟ ಸೇರಲಿರುವ ಸಚಿವರ ಪಟ್ಟಿ ಇಲ್ಲಿದೆ ನೋಡಿ… ನನ್ನನ್ನೂ ಡಿಸಿಎಂ ಮಾಡಿ! ಕಾಂಗ್ರೆಸ್ ಹೈಕಮಾಂಡ್ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಹಾಗೂ ಡಿಸಿಎಂ … Continue reading ಕೈ ತಪ್ಪಿದ ಡಿಸಿಎಂ ಸ್ಥಾನಕ್ಕೆ ಪಟ್ಟು ಹಿಡಿದ ಜಿ.ಪರಮೇಶ್ವರ್; ಹೈಕಮಾಂಡ್ ಜತೆ ಚರ್ಚಿಸಲು ಸಧ್ಯದಲ್ಲೇ ದೆಹಲಿಗೆ ಪ್ರಯಾಣ!