ಕೇಸ್​ ಹಿಂಪಡೆಯುವಂತೆ ಬೆದರಿಕೆ ಹಾಕಿದ ಆರೋಪ; ಕಾಂಗ್ರೆಸ್​ ಟಿಕೆಟ್​ ಆಕಾಂಕ್ಷಿ ವಿರುದ್ಧ ಎಫ್​ಐಆರ್​!

ಬಳ್ಳಾರಿ: ಕೇಸ್​ ಹಿಂಪಡೆಯದಿದ್ರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿರುವ ಬಗ್ಗೆ ಆರೋಪಿಸಿ ಬಳ್ಳಾರಿ ಕಾಂಗ್ರೆಸ್ ನಾಯಕ ಹಾಗೂ ಅವರ ಮಗನ ವಿರುದ್ದ ಎಫ್ಐಆರ್ ದಾಖಲಾಗಿದೆ. ಬಳ್ಳಾರಿ ಕಾಂಗ್ರೆಸ್ ನಾಯಕ ಸೂರ್ಯ ನಾರಾಯಣ ರೆಡ್ಡಿ ಹಾಗೂ ಭರತ್ ರೆಡ್ಡಿ ವಿರುದ್ದ ಎಫ್ಐಆರ್ ದಾಖಲಾಗಿದೆ. ಭರತ್ ರೆಡ್ಡಿ ಬಳ್ಳಾರಿ ನಗರ ಕ್ಷೇತ್ರದ ಕಾಂಗ್ರೆಸ್ ಟಿಕೇಟ್ ಆಕಾಂಕ್ಷಿಯಾಗಿದ್ದಾರೆ. ಸುನಿಲ್ ಸಿ ಎನ್ನುವವರಿಂದ ಸೂರ್ಯನಾರಾಯಣ ರೆಡ್ಡಿ ಹಾಗೂ ಭರತ್ ರೆಡ್ಡಿ ಸೇರಿದಂತೆ 5 ಜನರ ವಿರುದ್ದ ದೂರು ಬಂದ ಹಿನ್ನೆಲೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. … Continue reading ಕೇಸ್​ ಹಿಂಪಡೆಯುವಂತೆ ಬೆದರಿಕೆ ಹಾಕಿದ ಆರೋಪ; ಕಾಂಗ್ರೆಸ್​ ಟಿಕೆಟ್​ ಆಕಾಂಕ್ಷಿ ವಿರುದ್ಧ ಎಫ್​ಐಆರ್​!