ಮೋದಿ, ಷಾ ಭೇಟಿ ಬಳಿಕ ಕಾಂಗ್ರೆಸ್​ಗೆ ರಾಜೀನಾಮೆ ನೀಡಿದ ಜ್ಯೋತಿರಾದಿತ್ಯ ಸಿಂಧ್ಯಾ; ಸೋನಿಯಾ ಗಾಂಧಿಗೆ ಪತ್ರ ರವಾನೆ

ಭೋಪಾಲ್​: ಮಧ್ಯಪ್ರದೇಶ ರಾಜಕೀಯಕ್ಕೆ ಮತ್ತೊಂದು ತಿರುವು ಸಿಕ್ಕಿದ್ದು, ಬಿಜೆಪಿ ಸೇರಲು ತುದಿಗಾಲಿನಲ್ಲಿ ನಿಂತಿರುವ ಕಾಂಗ್ರೆಸ್ ನಾಯಕ ಜ್ಯೋತಿರಾದಿತ್ಯ ಸಿಂಧ್ಯಾ ತಮ್ಮ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಇಂದು ಬೆಳಗ್ಗೆ ಸಿಂಧ್ಯಾ ಗೃಹ ಸಚಿವ ಅಮಿತ್​ ಷಾ ಅವರೊಂದಿಗೆ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾದ ಬಳಿಕ ತಮ್ಮ ರಾಜೀನಾಮೆ ಪತ್ರವನ್ನು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ರವಾನಿಸಿದ್ದಾರೆ. ಶೀಘ್ರವೇ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅತ್ತ ಮಧ್ಯಪ್ರದೇಶದ ಮುಖ್ಯಮಂತ್ರಿ ಕಮಲನಾಥ್​ ರಾಜ್ಯ … Continue reading ಮೋದಿ, ಷಾ ಭೇಟಿ ಬಳಿಕ ಕಾಂಗ್ರೆಸ್​ಗೆ ರಾಜೀನಾಮೆ ನೀಡಿದ ಜ್ಯೋತಿರಾದಿತ್ಯ ಸಿಂಧ್ಯಾ; ಸೋನಿಯಾ ಗಾಂಧಿಗೆ ಪತ್ರ ರವಾನೆ