ಕಾಂಗ್ರೆಸ್​ಗೆ ಬಂತು ಸಂಕಷ್ಟ; 25 ಸಾವಿರ ಕೋಟಿ ರೂ. ಭೂ ಹಗರಣ ಪ್ರಕರಣದಲ್ಲಿ ಕೈ ನಾಯಕರ ಹೆಸರು

ಶ್ರೀನಗರ: ಕಾಂಗ್ರೆಸ್​ ಸಾಕಷ್ಟು ಸಮಸ್ಯೆಗಳ ಬಲೆಗೆ ಸಿಲುಕಿಕೊಳ್ಳುತ್ತಿದೆ. ಈಗಾಗಲೇ ಹಲವು ರಾಜ್ಯಗಳು ಮತ್ತು ಕೇಂದ್ರದಲ್ಲಿ ಅಧಿಕಾರ ಕಳೆದುಕೊಂಡಿರುವ ಪಕ್ಷ, ರಾಜಕೀಯ ಅಂತ್ಯ ಕಾಣುತ್ತದೆ ಎಂದು ಅನೇಕರು ಮಾತನಾಡಿಕೊಳ್ಳಲಾರಂಭಿಸಿದ್ದಾರೆ. ಅದರ ಬೆನ್ನಲ್ಲೇ ಪಕ್ಷದ ಅನೇಕ ನಾಯಕರು ಒಂದಿಲ್ಲೊಂದು ವಿವಾದ, ಪ್ರಕರಣಗಳಲ್ಲಿ ಸಿಲುಕಿಕೊಳ್ಳಲಾರಂಭಿಸಿದ್ದಾರೆ. ಇದೀಗ ಜಮ್ಮು ಕಾಶ್ಮೀರದ ಬಹುಕೋಟಿ ಹಗರಣದ ಪ್ರಕರಣದಲ್ಲಿ ಕಾಂಗ್ರೆಸ್​ ನಾಯಕರ ಹೆಸರು ಕೇಳಿಬಂದಿದೆ. ಇದನ್ನೂ ಓದಿ: ಟೀ ಪ್ರೇಮಿಗಳೇ ಎಚ್ಚರ! ಟೀ ಕುಡಿದು ನಾಶವಾಯಿತು ಪೂರ್ತಿ ಕುಟುಂಬ ಜಮ್ಮು ಕಾಶ್ಮೀರದ ಇತಿಹಾಸದಲ್ಲಿ ನಡೆದ ಅತಿದೊಡ್ಡ ಭೂ … Continue reading ಕಾಂಗ್ರೆಸ್​ಗೆ ಬಂತು ಸಂಕಷ್ಟ; 25 ಸಾವಿರ ಕೋಟಿ ರೂ. ಭೂ ಹಗರಣ ಪ್ರಕರಣದಲ್ಲಿ ಕೈ ನಾಯಕರ ಹೆಸರು