VIDEO | ಕರ್ನಾಟಕದಲ್ಲಿ ಸ್ಪಷ್ಟ ಬಹುಮತ; ಹನುಮಾನ್ ಚಾಲೀಸಾ ಪಠಿಸಿದ ಕಾಂಗ್ರೆಸ್ ನಾಯಕರು

ಮಹಾರಾಷ್ಟ್ರ: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತದೊಂದಿಗೆ ಗೆಲುವು ದಾಖಲಿಸುವ ಮೂಲಕ ಅಧಿಕಾರದ ಗದ್ದುಗೆ ಏರಲು ಸಿದ್ಧತೆ ನಡೆಸುತ್ತಿದೆ. ಇದೀಗ ಕಾಂಗ್ರೆಸ್ ವಿಜಯದ ಕಾರಣಕ್ಕೆ, ಮುಂಬೈನ್​ ದೇವಸ್ಥಾನವೊಂದರಲ್ಲಿ ಕಾಂಗ್ರೆಸ್ ನಾಯಕರಾದ ಭಾಯಿ ಜಗತಾಪ್, ಸಂಜಯ್ ನಿರುಪಮ್ ಮತ್ತು ಪಕ್ಷದ ಕಾರ್ಯಕರ್ತರು ‘ಹನುಮಾನ್ ಚಾಲೀಸಾ’ ಪಠಿಸಿದ್ದಾರೆ. ಇದನ್ನೂ ಓದಿ: ನಾವು ಗೆಲ್ಲಲೆಂದೇ ಬಂದವರು… ನಮಗೆ ಸೋಲು ಕ್ಷಣಿಕ: ಬಿ.ಎಲ್.ಸಂತೋಷ್​ #WATCH | Congress leaders Bhai Jagtap, Sanjay Nirupam and other party workers recite 'Hanuman … Continue reading VIDEO | ಕರ್ನಾಟಕದಲ್ಲಿ ಸ್ಪಷ್ಟ ಬಹುಮತ; ಹನುಮಾನ್ ಚಾಲೀಸಾ ಪಠಿಸಿದ ಕಾಂಗ್ರೆಸ್ ನಾಯಕರು