VIDEO | ಕರ್ನಾಟಕದಲ್ಲಿ ಸ್ಪಷ್ಟ ಬಹುಮತ; ಹನುಮಾನ್ ಚಾಲೀಸಾ ಪಠಿಸಿದ ಕಾಂಗ್ರೆಸ್ ನಾಯಕರು
ಮಹಾರಾಷ್ಟ್ರ: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತದೊಂದಿಗೆ ಗೆಲುವು ದಾಖಲಿಸುವ ಮೂಲಕ ಅಧಿಕಾರದ ಗದ್ದುಗೆ ಏರಲು ಸಿದ್ಧತೆ ನಡೆಸುತ್ತಿದೆ. ಇದೀಗ ಕಾಂಗ್ರೆಸ್ ವಿಜಯದ ಕಾರಣಕ್ಕೆ, ಮುಂಬೈನ್ ದೇವಸ್ಥಾನವೊಂದರಲ್ಲಿ ಕಾಂಗ್ರೆಸ್ ನಾಯಕರಾದ ಭಾಯಿ ಜಗತಾಪ್, ಸಂಜಯ್ ನಿರುಪಮ್ ಮತ್ತು ಪಕ್ಷದ ಕಾರ್ಯಕರ್ತರು ‘ಹನುಮಾನ್ ಚಾಲೀಸಾ’ ಪಠಿಸಿದ್ದಾರೆ. ಇದನ್ನೂ ಓದಿ: ನಾವು ಗೆಲ್ಲಲೆಂದೇ ಬಂದವರು… ನಮಗೆ ಸೋಲು ಕ್ಷಣಿಕ: ಬಿ.ಎಲ್.ಸಂತೋಷ್ #WATCH | Congress leaders Bhai Jagtap, Sanjay Nirupam and other party workers recite 'Hanuman … Continue reading VIDEO | ಕರ್ನಾಟಕದಲ್ಲಿ ಸ್ಪಷ್ಟ ಬಹುಮತ; ಹನುಮಾನ್ ಚಾಲೀಸಾ ಪಠಿಸಿದ ಕಾಂಗ್ರೆಸ್ ನಾಯಕರು
Copy and paste this URL into your WordPress site to embed
Copy and paste this code into your site to embed