VIDEO| ನಮಸ್ಕರಿಸಲಿಲ್ಲವೆಂದು ಯುವಕನ ಮೇಲೆ ಹಲ್ಲೆ ನಡೆಸಿ ದರ್ಪ ಮೆರೆದ ಕಾಂಗ್ರೆಸ್​ ನಾಯಕನ ಮಗ

ರಾಂಚಿ: ತನ್ನನ್ನು ನೋಡಿ ನಮಸ್ಕಾರ ಮಾಡಲಿಲ್ಲ ಎಂಬ ಕಾರಣಕ್ಕೆ ಕಾಂಗ್ರೆಸ್​ ನಾಯಕನ ಪುತ್ರನೋರ್ವ ಯುವಕನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ ದರ್ಪ ಮೆರೆದಿರುವ ಘಟನೆ ಜಾರ್ಖಂಡ್​ನ ಧನ್​​ಬಾದ್​ ಪ್ರದೇಶದಲ್ಲಿ ನಡೆದಿದೆ. ರಾಜ್ಯ ಕಾಂಗ್ರೆಸ್​ ಘಟಕದ ಪ್ರಭಾವಿ ನಾಯಕ ಎಂದೇ ಗುರುತಿಸಿಕೊಂಡಿರುವ ರಣವಿಜಯ್​ ಸಿಂಗ್​ ಅವರ ಪುತ್ರ ರಣವೀರ್​ ಸಿಂಗ್​ ತನ್ನ ಬಾಡಿಗಾರ್ಡ್​ ಹಾಗೂ ಸ್ನೇಹಿತರ ಜೊತೆ ಸೇರಿಕೊಂಡು ಯುವಕನ ಮೇಲೆ ಹಲ್ಲೆ ನಡೆಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ. ಘಟನೆ ಸಂಬಂಧ ಯುವಕನ​ ತಂದೆ ಧನ್​ಬಾದ್​ನ … Continue reading VIDEO| ನಮಸ್ಕರಿಸಲಿಲ್ಲವೆಂದು ಯುವಕನ ಮೇಲೆ ಹಲ್ಲೆ ನಡೆಸಿ ದರ್ಪ ಮೆರೆದ ಕಾಂಗ್ರೆಸ್​ ನಾಯಕನ ಮಗ