VIDEO| ನಮಸ್ಕರಿಸಲಿಲ್ಲವೆಂದು ಯುವಕನ ಮೇಲೆ ಹಲ್ಲೆ ನಡೆಸಿ ದರ್ಪ ಮೆರೆದ ಕಾಂಗ್ರೆಸ್ ನಾಯಕನ ಮಗ
ರಾಂಚಿ: ತನ್ನನ್ನು ನೋಡಿ ನಮಸ್ಕಾರ ಮಾಡಲಿಲ್ಲ ಎಂಬ ಕಾರಣಕ್ಕೆ ಕಾಂಗ್ರೆಸ್ ನಾಯಕನ ಪುತ್ರನೋರ್ವ ಯುವಕನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ ದರ್ಪ ಮೆರೆದಿರುವ ಘಟನೆ ಜಾರ್ಖಂಡ್ನ ಧನ್ಬಾದ್ ಪ್ರದೇಶದಲ್ಲಿ ನಡೆದಿದೆ. ರಾಜ್ಯ ಕಾಂಗ್ರೆಸ್ ಘಟಕದ ಪ್ರಭಾವಿ ನಾಯಕ ಎಂದೇ ಗುರುತಿಸಿಕೊಂಡಿರುವ ರಣವಿಜಯ್ ಸಿಂಗ್ ಅವರ ಪುತ್ರ ರಣವೀರ್ ಸಿಂಗ್ ತನ್ನ ಬಾಡಿಗಾರ್ಡ್ ಹಾಗೂ ಸ್ನೇಹಿತರ ಜೊತೆ ಸೇರಿಕೊಂಡು ಯುವಕನ ಮೇಲೆ ಹಲ್ಲೆ ನಡೆಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಘಟನೆ ಸಂಬಂಧ ಯುವಕನ ತಂದೆ ಧನ್ಬಾದ್ನ … Continue reading VIDEO| ನಮಸ್ಕರಿಸಲಿಲ್ಲವೆಂದು ಯುವಕನ ಮೇಲೆ ಹಲ್ಲೆ ನಡೆಸಿ ದರ್ಪ ಮೆರೆದ ಕಾಂಗ್ರೆಸ್ ನಾಯಕನ ಮಗ
Copy and paste this URL into your WordPress site to embed
Copy and paste this code into your site to embed