ನನ್ನ ಕ್ಷೇತ್ರದಲ್ಲಿ ಭಾರಿ ಕಿರುಕುಳ ಕೊಡ್ತಿದ್ದಾರೆ, ನನ್ನನ್ನು ನೀವೆ ರಕ್ಷಿಸಿ: ಶಾಸಕನ ಅಳಲು
ಬೆಂಗಳೂರು: ಭದ್ರಾವತಿ ಕ್ಷೇತ್ರದಲ್ಲಿ ಭಾರಿ ಕಿರುಕುಳ ಅನುಭವಿಸುತ್ತಿದ್ದೇನೆ. ನನ್ನ ಕುಟುಂಬದ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಿಸಿದ್ದಾರೆ. ರಾಜ್ಯ ಸರ್ಕಾರ ನನ್ನ ವಿರುದ್ಧ ಸೇಡಿನ ರಾಜಕಾರಣ ಮಾಡ್ತಿದೆ. ನೀವು ನನ್ನ ರಕ್ಷಣೆಗೆ ಬರಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಸಂಗಮೇಶ್ ಅಳಲುತೋಡಿಕೊಂಡಿದ್ದಾರೆ. ವಿಧಾನಸಭೆಯಲ್ಲಿ ಗುರುವಾರ ಬೆಳಗ್ಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಎಸ್.ಆರ್. ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾರೆಡ್ಡಿ, ಧ್ರುವ … Continue reading ನನ್ನ ಕ್ಷೇತ್ರದಲ್ಲಿ ಭಾರಿ ಕಿರುಕುಳ ಕೊಡ್ತಿದ್ದಾರೆ, ನನ್ನನ್ನು ನೀವೆ ರಕ್ಷಿಸಿ: ಶಾಸಕನ ಅಳಲು
Copy and paste this URL into your WordPress site to embed
Copy and paste this code into your site to embed