ರಾಮಮಂದಿರ ನಿರ್ಮಾಣಕ್ಕೆ 51 ಲಕ್ಷ ರೂ. ದೇಣಿಗೆ ನೀಡಿ ಕಾಂಗ್ರೆಸ್​ ಶಾಸಕಿ ಕೊಟ್ಟ ಕರೆ ಹೀಗಿದೆ…

ರಾಯ್​ ಬರೇಲಿ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ನಡೆಯುತ್ತಿರುವ ದೇಣಿಗೆ ಸಂಗ್ರಹ ಕಾರ್ಯಕ್ಕೆ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದೆ. ಈಗಾಗಲೇ 600ಕ್ಕೂ ಹೆಚ್ಚು ಕೋಟಿ ರೂ. ಸಂಗ್ರಹವಾಗಿದ್ದು, ದೇಣಿಗೆಯ ಮಹಾಪೂರವೇ ಹರಿದು ಬರುತ್ತಿದೆ. ಅನೇಕ ಗಣ್ಯಾತಿಗಣ್ಯರು ದೇಣಿಗೆ ನೀಡುತ್ತಿದ್ದಾರೆ. ಇದೀಗ ಉತ್ತರ ಪ್ರದೇಶದ ರಾಯ್​ ಬರೇಲಿ ಕ್ಷೇತ್ರದ ಕಾಂಗ್ರೆಸ್​ ಶಾಸಕಿ ಅದಿತಿ ಸಿಂಗ್ ಅವರು ಭವ್ಯ ರಾಮಮಂದಿರ ನಿರ್ಮಾಣಕ್ಕೆ​ ಬರೋಬ್ಬರಿ 51 ಲಕ್ಷ ರೂ. ದೇಣಿಗೆಯನ್ನು ವಿಶ್ವ ಹಿಂದು ಪರಿಷದ್ (ವಿಎಚ್​ಪಿ)​ಗೆ ನೀಡಿದ್ದಾರೆ. ಇದನ್ನೂ ಓದಿರಿ: ಸಾವಿಗೂ ಮುನ್ನ ಕೈ … Continue reading ರಾಮಮಂದಿರ ನಿರ್ಮಾಣಕ್ಕೆ 51 ಲಕ್ಷ ರೂ. ದೇಣಿಗೆ ನೀಡಿ ಕಾಂಗ್ರೆಸ್​ ಶಾಸಕಿ ಕೊಟ್ಟ ಕರೆ ಹೀಗಿದೆ…