ಬೆಂಗಳೂರು: ಅರಮನೆ ಮೈದಾನದಲ್ಲಿ ಕೆಪಿಸಿಸಿ ವತಿಯಿಂದ ನಡೆದ “ನಾ ನಾಯಕಿ” ಕಾರ್ಯಕ್ರಮಕ್ಕೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಅಜ್ಜಿ ಇಂದಿರಾ ಗಾಂಧಿ ಅವರಂತೆಯೇ ಖಡಕ್ ಆಗಿ ಎಂಟ್ರಿ ಕೊಟ್ಟರು. ಭಾಷಣದ ಆರಂಭದಲ್ಲಿ ಪ್ರತಿ ಮನೆಯ ಗೃಹಿಣಿಗೆ ”ಗೃಹ ಲಕ್ಷ್ಮಿ” ಯೋಜನೆ ನೀಡುವುದಾಗಿ ಘೋಷಣೆ ಮಾಡಿದ ಪ್ರಿಯಾಂಕಾ ಗಾಂಧಿ, ಬೆಲೆ ಏರಿಕೆಯಿಂದ ಬಸವಳಿದು ಮನೆಯ ನಿರ್ವಹಣೆ ಮಾಡಲು ಹರಸಾಹಸ ಪಡುತ್ತಿರುವ ರಾಜ್ಯದ ಪ್ರತಿ ಕುಟುಂಬದ ಎಲ್ಲ ಗೃಹಿಣಿಯರಿಗೆ ಪ್ರತಿ ತಿಂಗಳಿಗೆ 2000 ರೂಪಾಯಿ ಸಹಾಯಧನ ನೀಡುವುದಾಗಿ … Continue reading ‘ನಾ ನಾಯಕಿ’ ಸಮಾವೇಶಕ್ಕೆ ಖಡಕ್ ಎಂಟ್ರಿ ಕೊಟ್ಟ ಪ್ರಿಯಾಂಕಾ! ವಿಶೇಷ ಯೋಜನೆ ಘೋಷಿಸುತ್ತಲೇ ರಾಜಕೀಯದಲ್ಲಿ ಸ್ತ್ರೀಶಕ್ತಿಯ ಮಹತ್ವ ಸಾರಿದ ನಾಯಕಿ
Copy and paste this URL into your WordPress site to embed
Copy and paste this code into your site to embed