ಮೇಲ್ಮನೆ ಕೈ ನಾಯಕತ್ವ ತ್ಯಾಗ; ಒಬ್ಬ ವ್ಯಕ್ತಿ ಒಂದು ಹುದ್ದೆ ನಿಯಮಕ್ಕೆ ಮಲ್ಲಿಕಾರ್ಜುನ ಖರ್ಗೆ ಬದ್ಧ

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ಹಿರಿಯ ನಾಯಕ ಎಂ. ಮಲ್ಲಿಕಾರ್ಜುನ ಖರ್ಗೆ, ರಾಜ್ಯಸಭೆಯ ಪ್ರತಿಪಕ್ಷ ನಾಯಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು. ಸ್ಪರ್ಧೆಗೆ ಶುಕ್ರವಾರ ನಾಮಪತ್ರ ಸಲ್ಲಿಸಿದ ಬೆನ್ನಲ್ಲೇ ಖರ್ಗೆ ಈ ನಿರ್ಧಾರ ಕೈಗೊಂಡಿರು. ಪಕ್ಷದಲ್ಲಿ ಒಬ್ಬ ವ್ಯಕ್ತಿ ಒಂದು ಹುದ್ದೆ ನಿಯಮಕ್ಕೆ ಅನುಗುಣವಾಗಿ ತಾವು ಮೇಲ್ಮನೆಯ ಪ್ರತಿಪಕ್ಷದ ಸ್ಥಾನವನ್ನು ತೊರೆಯುತ್ತಿರುವುದಾಗಿ ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಶುಕ್ರವಾರ ರಾತ್ರಿ ಬರೆದ ಪತ್ರದಲ್ಲಿ ಖರ್ಗೆ ತಿಳಿಸಿದ್ದಾರೆ. ಉದಯಪುರದಲ್ಲಿ ನಡೆದ ಚಿಂತನ ಶಿಬಿರದಲ್ಲಿ ಒಬ್ಬ ವ್ಯಕ್ಯಿ ಒಂದು … Continue reading ಮೇಲ್ಮನೆ ಕೈ ನಾಯಕತ್ವ ತ್ಯಾಗ; ಒಬ್ಬ ವ್ಯಕ್ತಿ ಒಂದು ಹುದ್ದೆ ನಿಯಮಕ್ಕೆ ಮಲ್ಲಿಕಾರ್ಜುನ ಖರ್ಗೆ ಬದ್ಧ