ಸಮಾವೇಶವಾಗಿ ಮಾರ್ಪಟ್ಟ ಕಾಂಗ್ರೆಸ್ ಪಾದಯಾತ್ರೆ; ಈ ಹೋರಾಟದಿಂದ ಇತಿಹಾಸ ಸೃಷ್ಟಿ ಎಂದ ಸುರ್ಜೆವಾಲಾ

ಬೆಂಗಳೂರು: ನಗರಕ್ಕೆ 50 ವರ್ಷ ಕುಡಿಯುವ ನೀರು ದೊರಕಿಸಿಕೊಡುವ ಉದ್ದೇಶದಿಂದ ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿರುವ ಈ ಪಾದಯಾತ್ರೆ ಇತಿಹಾಸವನ್ನೇ ಸೃಷ್ಟಿಸಿದ್ದು, ಇದು ಹೋರಾಟದ ಅಂತ್ಯವಲ್ಲ, ಆರಂಭ ಎಂದು ಪಕ್ಷದ ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಹೇಳಿದ್ದಾರೆ. ಮೇಕೆದಾಟು ಯೋಜನೆಯ ತ್ವರಿತ ಅನುಷ್ಠಾನಕ್ಕೆ ಆಗ್ರಹಿಸಿ ಕಳೆದ ಐದು ದಿನಗಳ ಹಿಂದೆ ಪುನರಾರಂಭ ಆಗಿರುವ ಕಾಂಗ್ರೆಸ್ ಪಾದಯಾತ್ರೆ ಎರಡು ದಿನಗಳ ಹಿಂದೆಯೇ ಬೆಂಗಳೂರು ಪ್ರವೇಶಿಸಿದ್ದು, ಇಂದು ನ್ಯಾಷನಲ್ ಕಾಲೇಜು ಮೈದಾನದಲ್ಲಿ ಬೃಹತ್ ಸಮಾವೇಶವಾಗಿ ಮಾರ್ಪಟ್ಟಿತು. ಹಿರಿಯ ನಾಯಕರು ಸಮಾವೇಶ … Continue reading ಸಮಾವೇಶವಾಗಿ ಮಾರ್ಪಟ್ಟ ಕಾಂಗ್ರೆಸ್ ಪಾದಯಾತ್ರೆ; ಈ ಹೋರಾಟದಿಂದ ಇತಿಹಾಸ ಸೃಷ್ಟಿ ಎಂದ ಸುರ್ಜೆವಾಲಾ