ಕಾಂಗ್ರೆಸ್​​ನವರಿಂದ ಪ್ರಧಾನಿ ಮೋದಿಗೆ 15 ರೂ. ಮನಿಯಾರ್ಡರ್​!; ಯಾಕೆ, ಏನು? ಇಲ್ಲಿದೆ ಮಾಹಿತಿ..

ಬೆಂಗಳೂರು: ರಾಜಕೀಯದಲ್ಲಿ ಚಿತ್ರವಿಚಿತ್ರ ಪ್ರತಿಭಟನೆಗಳಿರುತ್ತವೆ. ಅಂಥದ್ದೇ ಒಂದು ರೀತಿಯ ಪ್ರತಿಭಟನೆಯನ್ನು ಕಾಂಗ್ರೆಸ್​ನ ಕೆಲವರು ಮಾಡಿದ್ದಾರೆ. ಅಂದಹಾಗೆ ಪ್ರಧಾನಿ ನರೇಂದ್ರ ಮೋದಿಯವರನ್ನೇ ಗುರಿಯಾಗಿಸಿ ಅವರು ಈ ಪ್ರತಿಭಟನೆ ನಡೆಸಿದ್ದಾರೆ. ಮುಳ್ಳನ್ನು ಮುಳ್ಳಿನಿಂದಲೇ ತೆಗೆಯಬೇಕು ಎಂಬ ರೀತಿಯಲ್ಲಿ ಹಣದ ವಿಚಾರವಾದ ಈ ಪ್ರತಿಭಟನೆಗೆ ಇವರು ಹಣವನ್ನೇ ಅಸ್ತ್ರವಾಗಿಸಿಕೊಂಡಿದ್ದಾರೆ. ಅಂದರೆ ಪ್ರಧಾನಿ ನರೇಂದ್ರ ಮೋದಿ ಅವರ 9 ವರ್ಷದ ಅಚ್ಛೇ ದಿನ್ ಸರ್ಕಾರದಲ್ಲಿ ಯಾರ ಖಾತೆಗೂ 15 ಲಕ್ಷ ರೂ. ಹಾಕಲಿಲ್ಲ ಹಾಗೂ ಬರಲೇ ಇಲ್ಲ ಎನ್ನುವ ಕಾರಣಕ್ಕೆ ಅವರು ಈ … Continue reading ಕಾಂಗ್ರೆಸ್​​ನವರಿಂದ ಪ್ರಧಾನಿ ಮೋದಿಗೆ 15 ರೂ. ಮನಿಯಾರ್ಡರ್​!; ಯಾಕೆ, ಏನು? ಇಲ್ಲಿದೆ ಮಾಹಿತಿ..