ರಾಜ್ಯಕ್ಕೆ ಮಾಡಿರುವ ಅನ್ಯಾಯಕ್ಕೆ ಮೋದಿ ಉತ್ತರಿಸಲಿ ಪ್ರತಿಭಟನೆಯಲ್ಲಿ ಹರೀಶ್ ಕುಮಾರ್ ಆಗ್ರಹ

ಮಂಗಳೂರು: ದ.ಕ ಜಿಲ್ಲೆಯಲ್ಲಿ ಬಿಜೆಪಿಗೆ ಈ ಬಾರಿಯ ಚುನಾವಣೆಯಲ್ಲಿ ಹಿನ್ನೆಡೆಯಾಗಲಿರುವುದರಿಂದ ಪ್ರಧಾನ ಮಂತ್ರಿಯವರ ರೋಡ್ ಶೋ ಆಯೋಜಿಸಲಾಗಿದೆ. ಅವರು ರಾಜ್ಯಕ್ಕೆ ಮಾಡಿರುವ ಅನ್ಯಾಯಕ್ಕೆ ಉತ್ತರಿಸಬೇಕು ಎಂದು ಕಾಂಗ್ರೆಸ್ ದ.ಕ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಹೇಳಿದರು. ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಬೇಕಾದ ತೆರಿಗೆ ಪಾಲು ನೀಡದೆ ಇರುವುದನ್ನು ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಶನಿವಾರ ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು. ವಿಧಾನ ಪರಿಷತ್ ಮಾಜಿ ಸದಸ್ಯ ಐವನ್ ಡಿಸೋಜ ಮಾತನಾಡಿ, ತೆರಿಗೆ ಪಾಲು ಕಡಿತ ಮಾಡಿರುವುದರಿಂದ ರಾಜ್ಯಕ್ಕೆ 45,000 ಕೋ.ರೂ ನಷ್ಟವಾಗಿದೆ. … Continue reading ರಾಜ್ಯಕ್ಕೆ ಮಾಡಿರುವ ಅನ್ಯಾಯಕ್ಕೆ ಮೋದಿ ಉತ್ತರಿಸಲಿ ಪ್ರತಿಭಟನೆಯಲ್ಲಿ ಹರೀಶ್ ಕುಮಾರ್ ಆಗ್ರಹ