ಜಿಲ್ಲಾ ಕೇಂದ್ರಗಳಲ್ಲಿ ಕೈ ಹೋರಾಟ; ಆತ್ಮಹತ್ಯೆ ಪ್ರಕರಣ ಮರೆಮಾಚಲು ಕೋಮುಗಲಭೆ ಹುನ್ನಾರ ಶಂಕೆ
ಬೆಂಗಳೂರು: ಬೆಲೆ ಏರಿಕೆ, 40 ಪರ್ಸೆಂಟ್ ಕಮೀಷನ್ ವಿಚಾರ ಹಾಗೂ ಗುತ್ತಿಗೆದಾರನ ಆತ್ಮಹತ್ಯೆ ಪ್ರಕರಣ ಮುಂದಿಟ್ಟುಕೊಂಡು ಕಾಂಗ್ರೆಸ್ ಜಿಲ್ಲಾ ಕೇಂದ್ರಗಳಲ್ಲಿ ಹೋರಾಟ ಆರಂಭಿಸಿದೆ. ಶನಿವಾರ ರಾಮನಗರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಚಿಕ್ಕಮಗಳೂರಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಮಾಜಿ ಡಿಸಿಎಂ ಜಿ.ಪರಮೇಶ್ವರ್ ಉಡುಪಿಯಲ್ಲಿ, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಬೀದರ್ನಲ್ಲಿ ಪ್ರತಿಭಟನಾ ಸಭೆಗಳಲ್ಲಿ ಪಾಲ್ಗೊಂಡು ಬಿಜೆಪಿ ವಿರುದ್ಧ ಹರಿಹಾಯ್ದರು. ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಕೆ.ಎಸ್.ಈಶ್ವರಪ್ಪ ಅವರನ್ನು ತಕ್ಷಣವೇ ಬಂಧಿಸಬೇಕೆಂಬುದು ಎಲ್ಲ ನಾಯಕರ ಆಗ್ರಹವಾಗಿತ್ತು. ಭಾನುವಾರ … Continue reading ಜಿಲ್ಲಾ ಕೇಂದ್ರಗಳಲ್ಲಿ ಕೈ ಹೋರಾಟ; ಆತ್ಮಹತ್ಯೆ ಪ್ರಕರಣ ಮರೆಮಾಚಲು ಕೋಮುಗಲಭೆ ಹುನ್ನಾರ ಶಂಕೆ
Copy and paste this URL into your WordPress site to embed
Copy and paste this code into your site to embed