‘ಚುನಾವಣೆಗಾಗಿ ಅಪೂರ್ಣ ರಾಮಮಂದಿರ ಲೋಕಾರ್ಪಣೆ’: ಕಾಂಗ್ರೆಸ್​ ಟೀಕೆ

ನವದೆಹಲಿ: ಸಾರ್ವತ್ರಿಕ ಚುನಾವಣೆ ಗಮನದಲ್ಲಿಟ್ಟುಕೊಂಡು ಬಿಜೆಪಿ ಅಯೋಧ್ಯೆಯಲ್ಲಿ ಅಪೂರ್ಣ ರಾಮಮಂದಿರವನ್ನು ಲೋಕಾರ್ಪಣೆ ಮಾಡಲು ಹೊರಟಿದೆ ಎಂದು ಕಾಂಗ್ರೆಸ್​ ಶುಕ್ರವಾರ ಆರೋಪಿಸಿದೆ. ಇದನ್ನೂ ಓದಿ: ‘ನಾನೂ ರಾಮ ಭಕ್ತ – ರಾಮಕೋಟಿ ಬರೆಯುತ್ತಿದ್ದೇನೆ’: ಸಚಿವ ಮುನಿಯಪ್ಪ ಎಐಸಿಸಿ ಪ್ರಧಾನ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ನಾಯಕರಾದ ಸುಪ್ರಿಯಾ ಶ್ರೀನಾಟೆ ಮತ್ತು ಪವನ್ ಖೇರಾ, ಜ್ಯೋತಿರ್ ಮಠದ ಮುಖ್ಯಸ್ಥ ಶಂಕರಾಚಾರ್ಯ ಅವಿಮುಕ್ತೇಶ್ವರಾನಂದ ಸರಸ್ವತಿ ಅವರು ಸಮಾರಂಭಕ್ಕೆ ಹಾಜರಾಗಲು ನಿರಾಕರಿಸಿದ್ದನ್ನು ಉಲ್ಲೇಖಿಸಿದ ಕಾಂಗ್ರೆಸ್ ನಾಯಕ ಪವನ್ ಖೇರಾ, ಭಗವಾನ್ ರಾಮನ ಮೂರ್ತಿಯ ಪ್ರತಿಷ್ಠಾಪನೆ … Continue reading ‘ಚುನಾವಣೆಗಾಗಿ ಅಪೂರ್ಣ ರಾಮಮಂದಿರ ಲೋಕಾರ್ಪಣೆ’: ಕಾಂಗ್ರೆಸ್​ ಟೀಕೆ