ಮಾತು, ನಡವಳಿಕೆಗಳು ನಮ್ಮ ವ್ಯಕ್ತಿತ್ವದ ಕನ್ನಡಿಯಿದ್ದಂತೆ; ಎಚ್​.ಡಿ.ಕುಮಾರಸ್ವಾಮಿಗೆ ತಿಳಿಹೇಳಿದ ರಾಜ್ಯ ಕಾಂಗ್ರೆಸ್…

ಬೆಂಗಳೂರು: ದ್ವೇಷದ ಆಧಾರದಲ್ಲಿ ರಾಜಕೀಯ ಮಾಡಬಾರದು. ನಾವು ಬಳಸುವ ಪದಗಳು, ನಡವಳಿಕೆಗಳು ನಮ್ಮ ವ್ಯಕ್ತಿತ್ವದ ಕನ್ನಡಿಯಾಗಿರುತ್ತವೆ ಎಂದು ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ಮಾತಿಗೆ ರಾಜ್ಯ ಕಾಂಗ್ರೆಸ್ ಟ್ವೀಟ್ ಮಾಡಿದೆ. ಎಚ್​.ಡಿ.ಕುಮಾರಸ್ವಾಮಿ ನಿನ್ನೆ (ನ.22) ಶ್ರೀನಿವಾಸಪುರ ತಾಲ್ಲೂಕು ಮಾಸ್ತೇನಹಳ್ಳಿ ಗ್ರಾಮದಲ್ಲಿ ಶಿಥಿಲವಾದ ಸರ್ಕಾರಿ ಶಾಲೆ ವೀಕ್ಷಣೆಗೆ ತೆರಳಿದ್ದರು. ವೀಕ್ಷಣೆಯ ನಂತರ ಕಾರು ಹತ್ತುವ ವೇಳೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಿರುದ್ಧ ಕುಮಾರಸ್ವಾಮಿ ಆಕ್ರೋಶಗೊಂಡು ಆಡಿರುವ ಮಾತಿನ ವಿಡಿಯೋ ವೈರಲ್ ಆಗಿತ್ತು. ರಾಜಕೀಯವನ್ನು ದ್ವೇಷದ ಆಧಾರದಲ್ಲಿ ಮಾಡಬಾರದು, ನಾವು … Continue reading ಮಾತು, ನಡವಳಿಕೆಗಳು ನಮ್ಮ ವ್ಯಕ್ತಿತ್ವದ ಕನ್ನಡಿಯಿದ್ದಂತೆ; ಎಚ್​.ಡಿ.ಕುಮಾರಸ್ವಾಮಿಗೆ ತಿಳಿಹೇಳಿದ ರಾಜ್ಯ ಕಾಂಗ್ರೆಸ್…