ನೇಹಾಳ ಕೊಲೆ ಪ್ರಕರಣದಿಂದ ಕಾಂಗ್ರೆಸ್‌ಗೆ ಹಿನ್ನಡೆ ? ಸಚಿವ ಎಂ.ಬಿ. ಪಾಟೀಲ ಪ್ರತಿಕ್ರಿಯೆ ಏನು ಗೊತ್ತಾ?

ವಿಜಯಪುರ: ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಪ್ರಕರಣದಿಂದಾಗಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಹಿನ್ನಡೆಯಾಗಲಿದೆ ಎಂಬ ವದಂತಿಗೆ ತೆರೆ ಎಳೆದಿರುವ ಬೃಹತ್ ಹಾಗೂ ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲರು, ಅಂಥ ಯಾವುದೇ ಹಿನ್ನಡೆ ಇಲ್ಲ; ಜನ ಪ್ರಬುದ್ಧರಿದ್ದಾರೆ ಎಂದರು. ನೇಹಾಳ ಕೊಲೆ ಪ್ರಕರಣದಿಂದ ಕಾಂಗ್ರೆಸ್‌ಗೆ ಹಿನ್ನಡೆಯಾಗುತ್ತದೆ ಎಂದು ಯಾರು ಹೇಳಿದರು? ಸಮೀಕ್ಷೆ ನಡೆಸಿದ್ದೀರಾ? ಅಂಥ ಯಾವುದೇ ಹಿನ್ನಡೆ ಆಗುವುದಿಲ್ಲ. ಬಿಜೆಪಿಯವರು ಚುನಾವಣೆಯ ಕಾರಣದಿಂದ ಹಾಗೆ ಮಾತನಾಡುತ್ತಿದ್ದಾರೆ. ಬಿಜೆಪಿಯವರಿಗೆ ಬದುಕು ಕಟ್ಟಿಕೊಡುವ ಕೆಲಸ ಇಲ್ಲ, ಭಾವನೆಗಳನ್ನು ಕೆರಳಿಸುವ … Continue reading ನೇಹಾಳ ಕೊಲೆ ಪ್ರಕರಣದಿಂದ ಕಾಂಗ್ರೆಸ್‌ಗೆ ಹಿನ್ನಡೆ ? ಸಚಿವ ಎಂ.ಬಿ. ಪಾಟೀಲ ಪ್ರತಿಕ್ರಿಯೆ ಏನು ಗೊತ್ತಾ?