‘ಡಿಜೆ ಹಳ್ಳಿ ಗಲಭೆಕೋರರಿಗೆ ಶಿಕ್ಷೆ ಕೊಡಿಸುವುದನ್ನು ಬಿಟ್ಟು ನಮ್ಮ ಮೇಲ್ಯಾಕೆ ಆರೋಪ ಮಾಡುತ್ತೀರಿ?’-ಕಾಂಗ್ರೆಸ್ ಕಿಡಿ
ಬೆಂಗಳೂರು: ಕೆಜಿ ಹಳ್ಳಿ ಹಾಗೂ ಡಿಜೆ ಹಳ್ಳಿ ಗಲಭೆ ಬಗ್ಗೆ ಇಂದು ಕಾಂಗ್ರೆಸ್ ಮುಖಂಡರು ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಹಾಗೇ ತಪ್ಪಿತಸ್ಥರಿಗೆ ಶೀಘ್ರವೇ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದ್ದಾರೆ. ಇಂದು ಕೆಪಿಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಾ. ಜಿ.ಪರಮೇಶ್ವರ್ ಅವರು, ಕೆಜಿ ಹಳ್ಳಿ ಮತ್ತು ಡಿಜೆಹಳ್ಳಿ ಘಟನೆಗೆ ನವೀನ್ ಎಂಬುವನು ಮಹಮ್ಮದ್ ಪೈಗಂಬರ್ ವಿರುದ್ಧ ಹಾಕಿದ್ದ ಅವಹೇಳನಕಾರಿ ಪೋಸ್ಟ್ ಕಾರಣ ಎಂಬುದು ಮೇಲ್ನೋಟಕ್ಕೆ ಗೊತ್ತಾಗುತ್ತದೆ. ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿಯವರ ಮನೆ ಸಂಪೂರ್ಣ ಸುಟ್ಟುಹೋಗಿದೆ. ಅವರ ಅಕ್ಕ, … Continue reading ‘ಡಿಜೆ ಹಳ್ಳಿ ಗಲಭೆಕೋರರಿಗೆ ಶಿಕ್ಷೆ ಕೊಡಿಸುವುದನ್ನು ಬಿಟ್ಟು ನಮ್ಮ ಮೇಲ್ಯಾಕೆ ಆರೋಪ ಮಾಡುತ್ತೀರಿ?’-ಕಾಂಗ್ರೆಸ್ ಕಿಡಿ
Copy and paste this URL into your WordPress site to embed
Copy and paste this code into your site to embed