‘ಡಿಜೆ ಹಳ್ಳಿ ಗಲಭೆಕೋರರಿಗೆ ಶಿಕ್ಷೆ ಕೊಡಿಸುವುದನ್ನು ಬಿಟ್ಟು ನಮ್ಮ ಮೇಲ್ಯಾಕೆ ಆರೋಪ ಮಾಡುತ್ತೀರಿ?’-ಕಾಂಗ್ರೆಸ್​ ಕಿಡಿ

ಬೆಂಗಳೂರು: ಕೆಜಿ ಹಳ್ಳಿ ಹಾಗೂ ಡಿಜೆ ಹಳ್ಳಿ ಗಲಭೆ ಬಗ್ಗೆ ಇಂದು ಕಾಂಗ್ರೆಸ್​ ಮುಖಂಡರು ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಹಾಗೇ ತಪ್ಪಿತಸ್ಥರಿಗೆ ಶೀಘ್ರವೇ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದ್ದಾರೆ. ಇಂದು ಕೆಪಿಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಾ. ಜಿ.ಪರಮೇಶ್ವರ್​ ಅವರು, ಕೆಜಿ ಹಳ್ಳಿ ಮತ್ತು ಡಿಜೆಹಳ್ಳಿ ಘಟನೆಗೆ ನವೀನ್​ ಎಂಬುವನು ಮಹಮ್ಮದ್​ ಪೈಗಂಬರ್​ ವಿರುದ್ಧ ಹಾಕಿದ್ದ ಅವಹೇಳನಕಾರಿ ಪೋಸ್ಟ್​ ಕಾರಣ ಎಂಬುದು ಮೇಲ್ನೋಟಕ್ಕೆ ಗೊತ್ತಾಗುತ್ತದೆ. ಶಾಸಕ ಅಖಂಡ ಶ್ರೀನಿವಾಸ್​ ಮೂರ್ತಿಯವರ ಮನೆ ಸಂಪೂರ್ಣ ಸುಟ್ಟುಹೋಗಿದೆ. ಅವರ ಅಕ್ಕ, … Continue reading ‘ಡಿಜೆ ಹಳ್ಳಿ ಗಲಭೆಕೋರರಿಗೆ ಶಿಕ್ಷೆ ಕೊಡಿಸುವುದನ್ನು ಬಿಟ್ಟು ನಮ್ಮ ಮೇಲ್ಯಾಕೆ ಆರೋಪ ಮಾಡುತ್ತೀರಿ?’-ಕಾಂಗ್ರೆಸ್​ ಕಿಡಿ