ಮೂರು ಪಾಲಿಕೆ ‘ಕೈ’ವಶ ಮಾಡಿಕೊಳ್ಳುವ ಸಿದ್ಧತೆ ಶುರು

ಬೆಂಗಳೂರು: ಬೆಳಗಾವಿ, ಕಲಬುರಗಿ, ಹುಬ್ಬಳ್ಳಿ-ಧಾರವಾಡ ನಗರ ಸ್ಥಳೀಯ ಸಂಸ್ಥೆಗಳ ಸಾರ್ವತ್ರಿಕ ಚುನಾವಣೆ ಘೋಷಣೆ ಬೆನ್ನಲ್ಲೇ, ಕಾಂಗ್ರೆಸ್ ಸಕ್ರಿಯವಾಗಿದೆ. ಈ ಮೂರು ಪಾಲಿಕೆ ‘ಕೈ’ವಶ ಮಾಡಿಕೊಳ್ಳುವ ಹೊಣೆಯನ್ನು ಪಕ್ಷವು ಹಿರಿಯ ನಾಯಕರ ಹೆಗಲಿಗೆ ಹೊರಿಸಿದೆ. ಪಾಲಿಕೆಗಳ ಎಲ್ಲಾ ಕ್ಷೇತ್ರಗಳಿಗೂ ಪಕ್ಷದ ಅಭ್ಯರ್ಥಿಗಳನ್ನೇ ಕಣಕ್ಕಿಳಿಸಲು ನಿರ್ಧರಿಸಿದ್ದು, ಅಭ್ಯರ್ಥಿ ಆಯ್ಕೆ, ಚುನಾವಣಾ ಪೂರ್ವ ಸಿದ್ಧತೆಗಾಗಿ ಉಸ್ತುವಾರಿ ಸಮಿತಿ ರಚಿಸಲಾಗಿದೆ. ಹುಬ್ಬಳ್ಳಿ-ಧಾರವಾಡಕ್ಕೆ ಆರ್.ವಿ.ದೇಶಪಾಂಡೆ ಅಧ್ಯಕ್ಷತೆಯಲ್ಲಿ ಶಿವಾನಂದ ಪಾಟೀಲ್, ತನ್ವೀರ್ ಸೇಠ್ ಸದಸ್ಯರಾಗಿರುವ ಸಮಿತಿ ರಚಿಸಲಾಗಿದೆ. ಕಲಬುರಗಿಗೆ ಎಸ್.ಆರ್.ಪಾಟೀಲ್ ಅಧ್ಯಕ್ಷತೆಯ ಜಿ.ಸಿ.ಚಂದ್ರಶೇಖರ್, ಯು.ಟಿ.ಖಾದರ್ ಸದ್ಯರಾಗಿರುವ … Continue reading ಮೂರು ಪಾಲಿಕೆ ‘ಕೈ’ವಶ ಮಾಡಿಕೊಳ್ಳುವ ಸಿದ್ಧತೆ ಶುರು